Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಫಲಿತಾಂಶ | 7 ನೇ ಸುತ್ತಿನ ಅಂತ್ಯಕ್ಕೆ ಬಿಜೆಪಿ ಮುನ್ನಡೆ : ಇಲ್ಲಿದೆ ಮಾಹಿತಿ….!

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಜೂ.04 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕ್ಷಣಕ್ಷಣಕ್ಕೂ ಕುತೂಹಲ ಕೆರಳಿಸುತ್ತಿದೆ. 7 ನೇ ಸುತ್ತಿನ ಅಂತ್ಯದ ವೇಳೆಗೆ ಬಿಜೆಪಿ 26551 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ. ಫಲಿತಾಂಶ ಹೀಗಿದೆ.

1ನೇ ಸುತ್ತಿನಲ್ಲಿ ಗಳಿಸಿದ ಮತದಾನದ ವಿವರ

ಗೊಂವಿದ ಮಕ್ತಪ್ಪ ಕಾರಜೋಳ -ಬಿಜೆಪಿ-32164

ಬಿ.ಎನ್.ಚಂದ್ರಪ್ಪ- ಕಾಂಗ್ರೇಸ್-32239

2ನೇ ಸುತ್ತಿನ ಅಂತ್ಯಕ್ಕೆ ಗಳಿಸಿದ ಮತದಾನದ ವಿವರ

ಗೊಂವಿದ ಮಕ್ತಪ್ಪ ಕಾರಜೋಳ -ಬಿಜೆಪಿ-67985

ಬಿ.ಎನ್.ಚಂದ್ರಪ್ಪ- ಕಾಂಗ್ರೇಸ್-64644

3ನೇ ಸುತ್ತಿನ ಅಂತ್ಯಕ್ಕೆ ಗಳಿಸಿದ ಮತದಾನದ ವಿವರ

ಗೊಂವಿದ ಮಕ್ತಪ್ಪ ಕಾರಜೋಳ -ಬಿಜೆಪಿ-103537

ಬಿ.ಎನ್.ಚಂದ್ರಪ್ಪ- ಕಾಂಗ್ರೇಸ್-95455

4 ನೇ ಸುತ್ತಿನ ಮತ ಎಣಿಕೆ ಮುಕ್ತಾಯ

ಮೈತ್ರಿ ಅಭ್ಯರ್ಥಿಗೆ 4038 ಮತಗಳ ಮುನ್ನಡೆ

5 ನೇ ಸುತ್ತು

ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 14200 ಮತಗಳ ಮುನ್ನಡೆ .

ಬಿಜೆಪಿ – 172077
ಕಾಂಗ್ರೆಸ್ –  157877

6 ನೇ ಸುತ್ತು

ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ  19025 ಮತಗಳ ಮುನ್ನಡೆ .

ಬಿಜೆಪಿ – 205643
ಕಾಂಗ್ರೆಸ್ – 186698

7 ನೇ ಸುತ್ತು

ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ  26551 ಮತಗಳ ಮುನ್ನಡೆ .

ಬಿಜೆಪಿ – 247194
ಕಾಂಗ್ರೆಸ್ – 220643

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಜೊತೆ ಮದುವೆ ಆದರೆ ತುಂಬಾ ಭಾಗ್ಯಶಾಲಿ ನಿಮ್ಮನ್ನು ತೂಗುಯ್ಯಾಲೆಲಿ ತೂಗುವರು

ಈ ರಾಶಿಯವರ ಜೊತೆ ಮದುವೆ ಆದರೆ ತುಂಬಾ ಭಾಗ್ಯಶಾಲಿ ನಿಮ್ಮನ್ನು ತೂಗುಯ್ಯಾಲೆಲಿ ತೂಗುವರು, ಶುಕ್ರವಾರ- ರಾಶಿ ಭವಿಷ್ಯ ಜುಲೈ-5,2024 ಸೂರ್ಯೋದಯ: 05:50, ಸೂರ್ಯಾಸ್ತ : 06:50 ಶಾಲಿವಾಹನ ಶಕೆ1946, ಶ್ರೀ ಕ್ರೋಧಿ ನಾಮ ಸಂವತ್ಸರ

ಬಾಹ್ಯಾಕಾಶಕ್ಕೆ ಪ್ರಧಾನಿ ಮೋದಿ ? ಗಗನ್ ಯಾನ್ ಮಿಷನ್ ಬಗ್ಗೆ ಇಸ್ರೋ ಅಧ್ಯಕ್ಷರು ಹೇಳಿದ್ದೇನು ?

ಸುದ್ದಿಒನ್ : ಮಾನವರನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯುವ ‘ಗಗನ್ ಯಾನ್’ ಮಿಷನ್ ಲಭ್ಯವಾದ ನಂತರ ಪ್ರಧಾನಿ ನರೇಂದ್ರ ಮೋದಿ ಕೂಡ ಅಲ್ಲಿಗೆ ಹೋಗಬಹುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದರು. ನಮ್ಮ

5 ತಿಂಗಳ ಜೈಲುವಾಸದ ನಂತರ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಮೂರನೇ ಬಾರಿಗೆ ಪ್ರಮಾಣ ವಚನ

ಸುದ್ದಿಒನ್ : ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಗುರುವಾರ ಸಂಜೆ ಮತ್ತೊಮ್ಮೆ ರಾಜ್ಯದ 13 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮುನ್ನ ಚಂಪೈ ಸೊರೆನ್ ಬುಧವಾರ ಸಿಎಂ

error: Content is protected !!