Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ರುದ್ರಮ್ಮ ನಿಧನ

---Advertisement---

 

ಚಿತ್ರದುರ್ಗ, ಅಕ್ಟೋಬರ್. 11 :  ತಾಲ್ಲೂಕಿನಭೀಮಸಮುದ್ರ ಸಮೀಪದ ಬೆಟ್ಟದನಾಯಕನಹಳ್ಳಿ ದಿವಂಗತ ಚನ್ನವೀರಪ್ಪ ನವರ ಧರ್ಮ ಪತ್ನಿ ರುದ್ರಮ್ಮನವರು(90 ವರ್ಷ) ಶುಕ್ರವಾರ ರಾತ್ರಿ10.24 ನಿಧನರಾದರು.

ಮೃತರು ಓರ್ವ ಪುತ್ರಿ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆಯನ್ನು ಶನಿವಾರ ಇಂದು ಮಧ್ಯಾಹ್ನ 1:00ಗೆ ನೆರವೇರಿಸಲಾಯಿತು.

ಚಿತ್ರದುರ್ಗ ಮಾಜಿ ಕಾಂಗ್ರೆಸ್ ಅಧ್ಯಕ್ಷರಾದ ಜಿ.ಎಸ್. ಮಂಜುನಾಥ್, ಅಡಿಕೆ ವರ್ತಕರಾದ ಬಿಟಿ ವೀರೇಶ್ ಸಂತಾಪ ಸೂಚಿಸಿದ್ದಾರೆ. ಮೃತರು ಭೀಮಸಮುದ್ರ ಪತ್ರಿಕಾ ವಿತರಕರು ಹಾಗೂ ವರದಿಗಾರರಾದ ವೇದಮೂರ್ತಿಯವರ ಅಜ್ಜಿ ಎಂದು ಕುಟುಂಬದ ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...