Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ವಾರ್ತಾಧಿಕಾರಿ ಜೆ.ಮಂಜೇಗೌಡಗೆ ಬೀಳ್ಕೊಡುಗೆ

Facebook
Twitter
Telegram
WhatsApp

ಚಿತ್ರದುರ್ಗ,(ಜೂನ್. 29) : ಚಿತ್ರದುರ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಧಿಕಾರಿ ಕರ್ತವ್ಯ ನಿರ್ವಹಿಸಿದ ಜೆ.ಮಂಜೇಗೌಡ ಅವರು ಚಿಕ್ಕಮಗಳೂರಿಗೆ ವರ್ಗಾವಣೆ ಹೊಂದಿದ ಹಿನ್ನಲೆಯಲ್ಲಿ ಬುಧವಾರ ವಾರ್ತಾಭವನದಲ್ಲಿ ಸನ್ಮಾನಿಸಿ, ಆತ್ಮೀಯವಾಗಿ ಬೀಳ್ಕೊಡಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಜೆ.ಮಂಜೇಗೌಡ ಚಿತ್ರದುರ್ಗ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿರುವುದು ಸದಾ ಸ್ಮರಣೀಯವಾಗಿರುತ್ತಿದೆ.  ಇಲಾಖೆಯ ಸಿಬ್ಬಂದಿಯೊಂದಿಗೆ ಉತ್ತಮ ಒಡನಾಟದೊಂದಿಗೆ ಕರ್ತವ್ಯ ನಿರ್ವಹಿಸಿದ್ದೇನೆ ಎಂದರು.

ಇದೇ ಸಂದರ್ಭದಲ್ಲಿ ಕಚೇರಿಗೆ ನೂತನ ವಾರ್ತಾಧಿಕಾರಿಯಾಗಿ ಆಗಮಿಸಿದ ಬಿ.ವಿ.ತುಕಾರಾಂರಾವ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿಬ್ಬಂದಿಗಳಾದ ಜಿ.ವೆಂಕಟೇಶ್, ವೇಣುಗೋಪಾಲ.ಪಿ.ಎಂ., ಎಸ್.ಚಂದ್ರಶೇಖರ್, ತಿಮ್ಮಶೆಟ್ಟಿ, ಎಂ.ಜೆ.ಬೋರೇಶ, ಅಂಜಿನಮೂರ್ತಿ, ತರಬೇತಾರ್ಥಿಗಳಾದ ಆನಂದಪ್ಪ, ಲಕ್ಷ್ಮೀಪತಿ, ನಾಗವೇಣಿ. ಎಸ್ ಸೇರಿದಂತೆ ಮತ್ತಿತರರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

error: Content is protected !!