ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 24 : ನಗರದ ತಮಟಕಲ್ಲು ರಸ್ತೆ ಉಜ್ಜಿನಪ್ಪ ಲೇಔಟ್ ನಿವಾಸಿ,ವಾಣಿಜ್ಯತೆರಿಗೆ ಇಲಾಖೆ ನಿವೃತ್ತ ನೌಕರ ಬಿ.ಎಲ್.ಶಿವಮೂರ್ತಿ(65)ಅವರು ಬುಧವಾರ ನಿಧನ ಹೊಂದಿದರು.
ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಸೇರಿದಂತೆ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ. ಅಂತಿಮ ಸಂಸ್ಕಾರ ಗುರುವಾರ ಮಧ್ಯಾಹ್ನ ಒಂದು ಗಂಟೆಗೆ ಚಿತ್ರದುರ್ಗ ತಾಲೂಕು ವಿಜಾಪುರ ಬಳಘಟ್ಟೆ ಗ್ರಾಮದ ಅವರ ತೋಟದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.










