ಚಿತ್ರದುರ್ಗ | ಸಿದ್ಧಯ್ಯ ನಿಧನ

0 Min Read

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 11 : ನಗರದ ಕೆಳಗೋಟೆ ವಾಸಿ ಎಲ್.ಐ.ಸಿ ಕಛೇರಿ ನಿವೃತ್ತ ಆಡಳಿತಾಧಿಕಾರಿ ಎಸ್.ವಿ.ಸಿದ್ಧಯ್ಯ (70 ವರ್ಷ) ಮಂಗಳವಾರ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜವಾಗಿ ನಿಧನರಾಗಿದ್ದಾರೆ.

ಚಳ್ಳಕೆರೆ ಬಾಪೂಜಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಆರ್.ಎಸ್.ಉಮೇಶ್ ಸೇರಿದಂತೆ ಮೂವರು ಪುತ್ರರನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಬುಧವಾರ ಬೆಳಿಗ್ಗೆ ಬೆಳಗಟ್ಟ ಗ್ರಾಮದ ಮುಕ್ತಿಧಾಮದಲ್ಲಿ ಮಧ್ಯಾಹ್ನ ಒಂದು ಘಂಟೆಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದೆಂದು ಮೃತರ ಕುಟುಂಬ ಮೂಲದವರು ತಿಳಿಸಿದ್ದಾರೆ.

Share This Article
Enable Notifications OK No thanks