Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಬಾಪೂಜಿ ಪಬ್ಲಿಕ್ ಇಂಟರ್ ನ್ಯಾಷನಲ್ ಸ್ಕೂಲ್‍ನಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 28 : ಬಾಪೂಜಿ ಪಬ್ಲಿಕ್ ಇಂಟರ್ ನ್ಯಾಷನಲ್ ಸ್ಕೂಲ್‍ನಲ್ಲಿ ಕೃಷ್ಣಜನ್ಮಾಷ್ಠಮಿಯನ್ನು ಸೋಮವಾರ ವಿಜೃಂಭಣೆಯಿಂದ ಆಚರಿಸಲಾಯಿತು.

ಕೈಯಲ್ಲಿ ಕೊಳಲು ಹಿಡಿದು ಶ್ರೀಕೃಷ್ಣನ ವೇಷಭೂಷಣ ತೊಟ್ಟಿದ್ದ ಪುಟಾಣಿ ಮಕ್ಕಳು ಹಾಗೂ ರಾಧೆ ವೇಷದಲ್ಲಿದ್ದ ಚಿಣ್ಣರು ಎಲ್ಲರ ಗಮನ ಸೆಳೆದರು.

ಇಸ್ಕಾನ್ ಗುರುಗಳಾದ ಕಲ್ಯಾಣ್‍ದಾಸ್, ಮಹಾಬಲೇಶ್, ಪ್ರಭು ತಂಡದವರು ಶ್ರೀಕೃಷ್ಣ ಜನ್ಮಾಷ್ಠಮಿಯಲ್ಲಿ ಭಾಗವಹಿಸಿ ಶ್ರೀಕೃಷ್ಣನ ಲೀಲೆ, ಮೌಲ್ಯಗಳನ್ನು ಮಕ್ಕಳಿಗೆ ತಿಳಿಸಿದರು.

ಬಾಪೂಜಿ ಸಮೂಹ ಶಿಕ್ಷಣ ಮಹಾವಿದ್ಯಾಲಯದ ಕಾರ್ಯದರ್ಶಿ ಡಾ.ಕೆ.ಎಂ.ವೀರೇಶ್, ನಿರ್ದೇಶಕ ಕೆ.ಎಂ.ಚೇತನ್, ಮುಖ್ಯೋಪಾಧ್ಯಾಯರು, ಶಿಕ್ಷಕರುಗಳು, ಮಕ್ಕಳ ಪೋಷಕರುಗಳು ಶ್ರೀಕೃಷ್ಣ ಜಯಂತಿಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

ದಾವಣಗೆರೆಯಲ್ಲಿ ಸೆಪ್ಟೆಂಬರ್ 20 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ,ಸೆಪ್ಟೆಂಬರ್.19 : ನ್ಯಾಷನಲ್ ಹೈವೇನಲ್ಲಿ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಇರುವುದರಿಂದ ಸೆಪ್ಟೆಂಬರ್ 20 ರಂದು ಬೆಳ್ಳಿಗ್ಗೆ 10 ರಿಂದ ಸಂಜೆ 5 ರವರೆಗೆ ಶಾಮನೂರು, ಬನಶಂಕರಿ ಬಡಾವಣೆ, ಶಿವ ಪಾರ್ವತಿ ಬಡಾವಣೆ, ಜೆ.ಹೆಚ್ ಪಟೇಲ್

error: Content is protected !!