ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29 : ನಗರದ ಕಬೀರಾನಂದ ನಗರದ ವಾಸಿ, ನಿವೃತ್ತ ಎಎಸ್ಐ ಟಿ.ಕೃಷ್ಣಪ್ಪ (75) ಅನಾರೋಗ್ಯದಿಂದ ಶನಿವಾರ ಜಿಲ್ಲಾ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತ್ನಿ, ಇಬ್ಬರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ನಗರದ ಜೋಗಿಮಟ್ಟಿ ರಸ್ತೆ ಕೆಂಚಪ್ಪನ ಬಾವಿ ಬಳಿಯ ರುದ್ರಭೂಮಿಯಲ್ಲಿ ನಾಳೆ ( ಮಾ.30ರ) ಬೆಳಗ್ಗೆ ಸುಮಾರು 11 ಗಂಟೆಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











