ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 25 : ತಹಶೀಲ್ದಾರ್ ಡಾ.ನಾಗವೇಣಿರವರನ್ನು ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆಗೊಳಿಸಿ ಆದೇಶಿಸಿದೆ.
ಎರಡು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ನಾಗವೇಣಿರವರನ್ನು ವರ್ಗಾಯಿಸಿರುವ ರಾಜ್ಯ ಸರ್ಕಾರ ಹಾಸನದ ಗೋವಿಂದರಾಜುರವರನ್ನು ಚಿತ್ರದುರ್ಗ ತಹಶೀಲ್ದಾರ್ ಆಗಿ ನೇಮಿಸಿದೆ.


