Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಬಿಸಿಲಾಘತಕ್ಕೂ ಕುಗ್ಗದ ಮತದಾನ, ಮಧ್ಯಾಹ್ನ 1 ಗಂಟೆವರೆಗೆ ಆದ ಶೇಕಡಾವಾರು ಮತದಾನ ಎಷ್ಟು ?

---Advertisement---

ಚಿತ್ರದುರ್ಗ. ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಜರುಗಿದ ಮತದಾನದಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಶೇ 39.05.% ಮತದಾನ ಜರುಗಿದೆ. ಬಿಸಿಲಾಘತದ ನಡುವೆಯು ಕುಗ್ಗದೆ ಮತದಾರ ಪ್ರಭುಗಳು ಮತಗಟ್ಟೆ ಕಡೆಗೆ ಧಾವಿಸಿ ಬರುತ್ತಿದಾರೆ.

ವಿಧಾನ ಸಭಾ ಕ್ಷೇತ್ರವಾರು
ಚಳ್ಳಕೆರೆ- 39.94%,
ಚಿತ್ರದುರ್ಗ-40.21%,
ಹಿರಿಯೂರು-37.58%,
ಹೊಳಲ್ಕೆರೆ – 38.60%,
ಹೊಸದುರ್ಗ-36.21%,
ಮೊಳಕಾಲ್ಮೂರು- 44.28%,
ಪಾವಗಡ- 36.47%,
ಶಿರಾ-37.85% ಮತದಾನವಾಗಿದೆ.


ಸಹಾಯಕ ಮತಗಟ್ಟೆ ಅಧಿಕಾರಿ ನಿಧನ :

ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಸಹಾಯ ಮತಗಟ್ಟೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿತ್ತಿದ್ದ ಶಿಕ್ಷಕಿ ಯಶೋಧಮ್ಮ(58) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮುಂಜಾನೆ ಮತದಾನ ಆರಂಭದ ವೇಳೆಯಲ್ಲಿ ಯಶೋಧಮ್ಮನವರಿಗೆ ರಕ್ತದೊತ್ತಡದಲ್ಲಿ ಉಂಟಾಗಿದೆ. ಸ್ಥಳ ಆಗಮಿಸಿದ ಸೆಕ್ಟರ್ ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ ವಾಹನದಲ್ಲಿ ಆಸ್ಪತ್ರೆ ಕರೆದೊಯ್ದಿದ್ದಾರೆ. ಆಸ್ಪತ್ರೆ ತಲಪುವ ವೇಳೆಗಾಗಲೇ ತೀವ್ರ ಹೃದಯಾಘಾತಕ್ಕೆ ಓಳಗಾದ್ದರಿಂದ ಯಶೋಧಮ್ಮ ಮೃತಪಟ್ಟಿದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿ ಆನಂದ.ಬಿ ಮಾಹಿತಿ ನೀಡಿದ್ದಾರೆ

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...