ಚಿತ್ರದುರ್ಗ | ಜೂನ್ 5 ರಂದು ನಗರದ ಹಲವೆಡೆ ಕರೆಂಟ್ ಇರಲ್ಲ…!

suddionenews
0 Min Read

ಚಿತ್ರದುರ್ಗ,(ಜೂನ್.03) :  ಜೂನ್ 05 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್‍ನಲ್ಲಿ ವ್ಯತ್ಯಯವಾಗಲಿದೆ.

ಜೆ.ಸಿ.ಆರ್ 1ನೇ ಕ್ರಾಸ್‍ಯಿಂದ 7ನೇ ಕ್ರಾಸ್‍ವರೆಗೆ, ವಿ.ಪಿ.ಬಡಾವಣೆ, ಬಡಾಮಕಾನ್ ಸುತ್ತಮುತ್ತ, ಆಜಾದ್ ನಗರ, ಹೊರಪೇಟೆ, ಗೋಪಾಲಪುರ ರಸ್ತೆ ಸುತ್ತಮುತ್ತ, ಪ್ರಸನ್ನ ಟಾಕೀಸ್ ಸುತ್ತಮುತ್ತ, ರಾಮ್‍ದಾಸ್ ಕಾಂಪೌಂಡ್ ಸುತ್ತಮುತ್ತ, ಹಿಮ್ಮತ್ ನಗರ ಸುತ್ತಮುತ್ತ ಹಾಗೂ ಸುತ್ತುಮುತ್ತಲಿನ ಪ್ರದೇಶಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ತಿಮ್ಮಣ್ಣ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *