Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ ಅವಿರೋಧ ಆಯ್ಕೆ

Facebook
Twitter
Telegram
WhatsApp

 

ಚಿತ್ರದುರ್ಗ, (ಜುಲೈ 04) : ತಾಲ್ಲೂಕಿನ ಪ್ರೌಢಶಾಲಾ ಸಹ ಶಿಕ್ಷಕರ ಸಂಘಕ್ಕೆ 13 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಚುನಾವಣೆ ಪ್ರಕ್ರಿಯೆಯು ಜೂನ್ 27 ರಂದು ಪ್ರಾರಂಭವಾಗಿದ್ದು, ಬೈಲಾ ನಿಯಮದಂತೆ ನಿಗಧಿಯಾಗಿದ್ದ 13 ನಿರ್ದೇಶಕರ ಹುದ್ದೆಗಳಿಗೆ 13 ನಾಮ ಪತ್ರಗಳು ಸಲ್ಲಿಕೆಯಾಗಿದ್ದು, ಪರಿಶೀಲನೆಯ ನಂತರ ಎಲ್ಲಾ ನಾಮಪತ್ರಗಳು ಅಂಗೀಕೃತವಾಗಿವೆ.

ನಿಗಧಿಪಡಿಸಿದ ಹುದ್ದೆಗಳ ಸಂಖ್ಯೆಗೆ ಸಮಾನವಾಗಿ ನಾಮಪತ್ರಗಳು ಸಲ್ಲಿಕೆಯಾಗಿರುವ ಪ್ರಯುಕ್ತ ಮತದಾನ ಪ್ರಕ್ರಿಯೆ ನಡೆದಿರುವುದಿಲ್ಲ. ನಾಮಪತ್ರ ಸಲ್ಲಿಸಿದ್ದ ಎಲ್ಲ 13 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅವಿರೋಧವಾಗಿ ಆಯ್ಕೆಯಾದವರ ವಿವರ ಇಂತಿದೆ.
ಟಿ.ವೆಂಕಟಶಿವರೆಡ್ಡಿ, ಹೆಚ್.ಆರ್.ನಾಭೂಷಣ್,
ಬಿ.ಗಾಯತ್ರಿ,
ಪಿ.ಸದಾನಂದ,
ಭೀಮಪ್ಪ ಮಾದರ,
ಎಸ್.ರಾಜಪ್ಪ,
ಜಿ.ಎಸ್.ಶಿವಣ್ಣ,
ಎಂ.ನಿಜಲಿಂಗಪ್ಪ,
ಎಂ.ವಿ.ಚೆನ್ನಯ್ಯ,
ಟಿ.ಎಂ.ಸುಜಾತ,
ಟಿ.ಬಸವರಾಜಪ್ಪ,
ಡಿ.ಮಂಜುನಾಥ್,
ಟಿ.ಶ್ರೀನಿವಾಸ ಅವರು ನಿರ್ದೇಶಕರ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು  ಚಿತ್ರದುರ್ಗ ತಾಲ್ಲೂಕು ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಚುನಾವಣಾಧಿಕಾರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

error: Content is protected !!