Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ರೈಲಿಗೆ ಸಿಲುಕಿ ಅಪರಿಚಿತ ಮಹಿಳೆ ಸಾವು ; ವಾರಸುದಾರರ ಪತ್ತೆಗೆ ಮನವಿ

Facebook
Twitter
Telegram
WhatsApp

ಚಿತ್ರದುರ್ಗ.ಡಿ.30: ಚಳ್ಳಕೆರೆ ಮತ್ತು ತಳಕು ರೈಲ್ವೆ ನಿಲ್ದಾಣಗಳ ಮಧ್ಯೆ ರೈಲ್ವೆ ಕಿ.ಮೀ ನಂ 69/500-600ರಲ್ಲಿ ಸುಮಾರು 25-30 ವರ್ಷದ ಮಹಿಳೆಯ ರೈಲು ಗಾಡಿಗೆ ಸಿಕ್ಕಿ ಮೃತಪಟ್ಟಿರುವ ಪ್ರಕರಣ ಡಿಸೆಂಬರ್ 28ರಂದು ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಅಪರಚಿತ ಮಹಿಳೆಯ ಚಹರೆ ಇಂತಿದೆ. ಸುಮಾರು 4.5 ಅಡಿ ಎತ್ತರ, ಕೋಲುಮುಖ ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ತಲೆಯಲ್ಲಿ ಸುಮಾರು 1.5 ಅಡಿ ಉದ್ದನೆಯ ಕೂದಲು ಇರುತ್ತದೆ. ಕೆಂಪು ಮತ್ತು ಬಿಳಿ ಮಿಶ್ರಿತ ಹೂಗಳುಳ್ಳ ನೇರಳೆ ಬಣ್ಣದ ನೈಟಿ, ಕಂದು ಬಣ್ಣದ ಪ್ಯಾಂಟ್, ಕಂದು ಮತ್ತು ಹಳದಿ ಬಣ್ಣದ ಟವಲ್, ಬಿಳಿಬಣ್ಣದ ಟವಲ್ ಇರುತ್ತದೆ.

ಈ ಚಹರೆಯುಳ್ಳ ಮಹಿಳೆಯ ಬಗ್ಗೆ ಮಾಹಿತಿ ದೊರೆತ ಕೂಡಲೇ ದಾವಣಗೆರೆ ರೈಲ್ವೆ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 08192259643 ಗೆ ಸಂಪರ್ಕಿಸಬಹುದು ರೈಲ್ವೆ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾತ್ರಿ ಮಲಗಿದ ನಂತರ ಈ ಲಕ್ಷಣಗಳು ಕಾಣಿಸಿಕೊಂಡರೆ ಮಧುಮೇಹ ಇದ್ದಂತೆ..!

ಸುದ್ದಿಒನ್ : ಆರೋಗ್ಯ ಸಮಸ್ಯೆಗಳಲ್ಲಿ ಮಧುಮೇಹವೂ ಒಂದು. ಈ ಸಮಸ್ಯೆ ಬಂದರೆ ಸಾಕು ಇನ್ನುಳಿದ ಸಮಸ್ಯೆಗಳು ಒಂದರ ಹಿಂದೆ ಒಂದರಂತೆ ಬರುತ್ತಲೇ ಇರುತ್ತವೆ. ರಕ್ತದಲ್ಲಿನ ಸಕ್ಕರೆ ಅಂಶ ಹೆಚ್ಚಾದರೆ ಮಧುಮೇಹ ಇರುವವರಿಗೆ ಆರೋಗ್ಯದ ಸಮಸ್ಯೆ

ಈ ರಾಶಿಯವರು ಪರಸ್ಪರ ಇಷ್ಟಪಟ್ಟವರ ಜೊತೆ ವಿರೋಧದ ನಡೆವೆನು ಮದುವೆ ಸಂಭವ

ಈ ರಾಶಿಯವರು ಪರಸ್ಪರ ಇಷ್ಟಪಟ್ಟವರ ಜೊತೆ ವಿರೋಧದ ನಡೆವೆನು ಮದುವೆ ಸಂಭವ. ಈ ರಾಶಿಗಳಿಗೆ ಆಕಸ್ಮಿಕ ಧನ ಆಗಮನದಿಂದ ತುಂಬಾ ಖುಷಿ.   ಶನಿವಾರ ರಾಶಿ ಭವಿಷ್ಯ -ಮೇ-11,2024 ಸೂರ್ಯೋದಯ: 05:49, ಸೂರ್ಯಾಸ್ತ :

ಚಿತ್ರದುರ್ಗದಲ್ಲಿ ಸುರಿಯುತ್ತಿರುವ ಮಳೆ : ತಂಪಾದ ಇಳೆ

  ಸುದ್ದಿಒನ್, ಚಿತ್ರದುರ್ಗ, ಮೇ.10 : ಮಳೆಗಾಗಿ ಕಾದಿದ್ದ ಕೋಟೆ ನಾಡಿನ ಜನತೆಗೆ ಮಳೆರಾಯ ಕೃಪೆ ತೋರಿದ್ದಾನೆ. ಬುಧವಾರ ಸ್ವಲ್ಪ ಮಳೆ ಬಂದಿತ್ತು. ಆದರೆ ಇಂದು (ಶುಕ್ರವಾರ) ರಾತ್ರಿ 10 ಗಂಟೆ ಸುಮಾರಿಗೆ ಮಳೆ

error: Content is protected !!