ಚಿತ್ರದುರ್ಗ | ಪತ್ರಕರ್ತರ ಸಂಘಕ್ಕೆ ಅವಿರೋಧ ಆಯ್ಕೆ

0 Min Read

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 30 : ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಬಿ.ಎಸ್.ವಿನಾಯಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಿಲ್ಲಾಧ್ಯಕ್ಷ ಹಾಗೂ ರಾಜ್ಯ ಸಮಿತಿ ಸದಸ್ಯತ್ವ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಎಸ್.ಸಿದ್ದರಾಜು ಅವರು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸಲ್ಲಿಸಿದ್ದ ನಾಮಪತ್ರ ಹಿಂಪಡೆಯುವ ಮೂಲಕ ಬಿ.ಎಸ್.ವಿನಾಯಕ ಅವರ ಅವಿರೋಧ ಆಯ್ಕೆಗೆ ಸಹಕರಿಸಿದರು. ಜೊತೆಗೆ ರಾಜ್ಯ ಸಮಿತಿ ಸದಸ್ಯತ್ವ ಸ್ಥಾನ
ಸ್ಪರ್ಧಾ ಕಣದಲ್ಲಿ ಎಸ್.ಸಿದ್ದರಾಜು ಉಳಿದಿದ್ದಾರೆ.

Share This Article
Enable Notifications OK No thanks