ಸುದ್ದಿಒನ್, ಚಿತ್ರದುರ್ಗ,ಮೇ.21 : ನಗರದ ಹೊಳಲ್ಕೆರೆ ರಸ್ತೆಯ ಗಾಯತ್ರಿ ಭವನ ಸರ್ಕಲ್ ನಲ್ಲಿರುವ ಕನಕ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಮುಂದಿನ 5 (ಐದು) ವರ್ಷಗಳ ಅವಧಿಗೆ ಮೇ 23 ರಂದು ನಿಗಧಿಪಡಿಸಿದ್ದ ಆಡಳಿತ ಮಂಡಳಿ ನಿರ್ದೇಶಕರ ಸಾಮಾನ್ಯ ಚುನಾವಣೆಗೆ ಮೇ 17 ರಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ರಿಟರ್ನಿಂಗ್ ಆಫೀಸರ್ ಸಂಜಯ್ ರಾಂ ಎಸ್. ಘೋಷಿಸಿರುತ್ತಾರೆ.
ಅವಿರೋಧವಾಗಿ ಆಯ್ಕೆಯಾದ ಸದಸ್ಯರ ವಿವರ :
ಕೆ.ಬಿ.ರಾಮಪ್ಪ
ಹೆಚ್.ಎನ್.ಲೋಕೇಶ್ಕುಮಾರ್
ಕೆ.ಬಿ.ಕೃಷ್ಣಪ್ಪ.
ಎಂ.ಪರಮೇಶ್
ಕೆ.ಹೆಚ್.ನಾಗರಾಜ್
ಎಲ್.ಚಂದ್ರಶೇಖರ್
ಬಸವರಾಜ್. ಕೆ.ಕೆ
ಕೆ.ಎನ್.ವೃಷಬೇಂದ್ರ
ನಿಖಿಲ್ ರಾಜ್.ಪಿ
ಶ್ರೀಮತಿ ಶೋಭ
ಶ್ರೀಮತಿ ಪಾರ್ವತಮ್ಮ
ರವಿಕುಮಾರ್ ಎನ್
ಪುಷ್ಪರಾಜ್.ಸಿ
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















