Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ : ಜುಲೈ 25 ರಂದು ಅರ್ಬನ್ ಇಂಡಿಯಾ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ

---Advertisement---

ಸುದ್ದಿಒನ್, ಚಿತ್ರದುರ್ಗ, ಜುಲೈ. 21 : ನಗರದ ಹೋಟೆಲ್ ದುರ್ಗದ ಸಿರಿಯಲ್ಲಿ ಇದೇ ಜುಲೈ. 25 ರಂದು (ಶುಕ್ರವಾರ) ಅರ್ಬನ್ ಇಂಡಿಯಾ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ.

ಬೆಂಗಳೂರು ಅಂಗಡಿ ಕೊಸತಂತು ಅವರ ಪ್ಯೂರ್ ಕಂಚಿ, ಮೈಸೂರು ಸಿಲ್ಕ್ ಸೀರೆಗಳು ಮತ್ತು ವಿವಿಧ ರಾಜ್ಯಗಳ ಸೀರೆಗಳು, ಕರಕುಶಲ ಹಾಗೂ ಅಲಂಕಾರಿಕ ವಸ್ತುಗಳು, ಗ್ರಾಮೋದ್ಯೋಗ ಉತ್ಪನ್ನಗಳ ಪ್ರದರ್ಶನ ಹಾಗೂ ಪ್ರಸಿದ್ಧ ಬ್ರಾಂಡ್‌ಗಳ ವಸ್ತುಗಳು ಇಲ್ಲಿ ದೊರೆಯಲಿವೆ.

ವಾರಣಾಸಿಯಲ್ಲಿ ಕೈಮಗ್ಗದಿಂದ ನೇಯ್ದು ತರಲಾದ ಬನಾರಸ್ ರೇಷ್ಮೆ ಹಾಗೂ ಕಾಟನ್ ಸೀರೆಗಳು, ಫ್ಯಾಷನ್ ಡಿಸೈನ್‌ರ ಫ್ಯಾನ್ಸಿ ಸೀರೆ ರೂ. 1,100 ರಿಂದ 28 ಸಾವಿರ ರೂ.ವರೆಗಿನ ಉತ್ಪನ್ನಗಳು ಇಲ್ಲಿ ಲಭ್ಯವಿರುತ್ತದೆ. ಹಾಗೂ ಸಿಲ್ಕ್ ಸೀರೆಗಳು, ಬೆಳ್ಳಿ ಹಾಗೂ ವಿವಿಧ ಹರಳುಗಳಿಂದ ಸಿದ್ದಗೊಂಡ ಆಭರಣಗಳು, ಬೆಂಗಳೂರಿನ ಡಿಸೈನರ್ ಕುರ್ತೀಸ್, ಹತ್ತಿ ಸೂಪರ್ ಗಾತ್ರದ ಬೆಡ್‌ಶೀಟ್‌ಗಳು,ಡಿಸೈನ‌ರ್ ಬ್ಯಾಗ್, ಸೌಂದರ್ಯ ವರ್ಧಕ ಸಾಧನೆಗಳು, ಬ್ರಾಂಡೆಡ್ ಮಕ್ಕಳ ಉಡುಪುಗಳು ಸಹ ಇಲ್ಲಿ ದೊರೆಯುತ್ತವೆ. ಕೇವಲ ಒಂದು ದಿನದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವಾಗಿರುವುದರಿಂದ ಈ ಸುವರ್ಣ ಅವಕಾಶವನ್ನು ಚಿತ್ರದುರ್ಗದ ಜನತೆ ಸದುಪಯೋಗ ಪಡಿಸಿಕೊಳ್ಳಲು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...