ಸುದ್ದಿಒನ್, ಚಿತ್ರದುರ್ಗ, ಜನವರಿ. 05 : ನಗರದ ಜೆಸಿಆರ್ ಬಡಾವಣೆಯ ಒಂದನೇ ಕ್ರಾಸ್ ನಿವಾಸಿ ನಿವೃತ್ತ ಕೆಇಬಿ ಎಂಜಿನಿಯರ್ ಉತ್ತಾನಪಾದ ರೆಡ್ಡಿ (85 ವರ್ಷ) ಇಂದು (ಜನವರಿ.05) ಸಂಜೆ ನಿಧನರಾದರು.
ಮೃತರು ಪತ್ನಿ, ಇಬ್ಬರು ಪುತ್ರಿಯರು ಓರ್ವ ಪುತ್ರ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಾಳೆ (ಜನವರಿ. 06) ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ಮಧ್ಯಾನ್ಹ 2 ಗಂಟೆಗೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರ ನಿಧನಕ್ಕೆ ಕೆಇಬಿ ನಿವೃತ್ತ ನೌಕರರ ಸಂಘ, ಜೆಸಿಆರ್ ಮತ್ತು ವಿಪಿ ಬಡಾವಣೆಯ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















