Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಪದವಿ, ಪಿಯುಸಿ, SSLC ಆದವರಿಗೆ ಉದ್ಯೋಗಾವಕಾಶ, ಜನವರಿ 21 ರಂದು ನೇರ ಸಂದರ್ಶನ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜನವರಿ.19 :  ಅಭಿವೃದ್ಧಿ ಸೇವಾ ಸಂಸ್ಥೆಯಲ್ಲಿ ಚಿತ್ರದುರ್ಗ ವ್ಯಾಪ್ತಿಯಲ್ಲಿ ಕೆಲಸ ಮಾಡಲು ಪದವಿ, ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಜನವರಿ 21 ರಂದು ಬೆಳಿಗ್ಗೆ 10:30 ರಿಂದ 1 ಗಂಟೆಯವರೆಗೆ  ನೇರ ಸಂದರ್ಶನ‌ ಭಾಗವಹಿಸಿ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9448370387 ಗೆ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಹುದ್ದೆಗಳ ವಿವರ

ಕಾರ್ಯಕ್ರಮ ನಿರ್ವಾಹಕ – MSW-1,              ಮಾನಿಟರಿಂಗ್ ಮತ್ತು ಮೌಲ್ಯಮಾಪನ ಅಧಿಕಾರಿ, ಸಹಾಯಕ ಕಮ್ ಅಕೌಂಟೆಂಟ್ – ಬಿ.ಕಾಂ. ಎಂ. ಕಾಂ-1.          ಕೌನ್ಸಲರ್ – MSW-1, ಪಿಯುಸಿ ವಿದ್ಯಾರ್ಹತೆ ಇರುವ 9ಮತ್ತು SSLC ವಿದ್ಯಾರ್ಹತೆ ಇರುವ 3 ಅಭ್ಯರ್ಥಿಗಳು ಬೇಕಾಗಿದ್ದಾರೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment