ಸುದ್ದಿಒನ್,
ಚಿತ್ರದುರ್ಗ, ಮಾ. 24 : ನಗರದ ಕೆಳಗೋಟೆ ನಿವಾಸಿ, ಹಿಂದಿನ ಕೆ.ಇ.ಬಿ. ನಿವೃತ್ತ ನೌಕರ ಕಿಲ್ಲೇದಾರ ವಂಶಸ್ಥ ವೀರಭದ್ರಪ್ಪ ಅವರು ಇಂದು ಮಧ್ಯಾಹ್ನ 12-45 ರ ಸುಮಾರಿಗೆ ತಮ್ಮ ಸ್ವಗೃಹದಲ್ಲಿ ವಯೋಸಹಜ ಕಾರಣಕ್ಕಾಗಿ ನಿಧನ ಹೊಂದಿದರು.
ಮೃತರಿಗೆ 87 ವರ್ಷ ವಯಸ್ಸಾಗಿತ್ತು. ಪತ್ನಿ, ಐವರು ಪುತ್ರಿಯರು, ಎಂಟು ಜನ ಮೊಮ್ಮಕ್ಕಳು, ಅಳಿಯಂದಿರು, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಅಂತ್ಯಕ್ರಿಯೆ : ಮೃತರ ಅಂತ್ಯಕ್ರಿಯೆ ಮಾ. 25ರ ಮಂಗಳವಾರ ಬೆಳಗ್ಗೆ 09-30 ಗಂಟೆ ಸುಮಾರಿಗೆ ಜೋಗಿಮಟ್ಟಿ ರಸ್ತೆಯಲ್ಲಿನ ವೀರಶೈವ ರುದ್ರಭೂಮಿಯಲ್ಲಿ ವೀರಶೈವ ವಿಧಿ ವಿಧಾನಗಳಂತೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











