Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಪಿಯು ಕಾಲೇಜಿಗೆ ಉಪನ್ಯಾಸಕರು ಬೇಕಾಗಿದ್ದಾರೆ…!

---Advertisement---

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 18 : ಜಿಲ್ಲೆಯ ಪ್ರತಿಷ್ಠಿತ ಸುನಂದಾ ವಿದ್ಯಾಸಂಸ್ಥೆಯ ಜ್ಞಾನ ಪೂರ್ಣ ಪಿಯು ಕಾಲೇಜಿಗೆ ಉಪನ್ಯಾಸಕರು ಬೇಕಾಗಿದ್ದಾರೆ.

ಪಿಯು ಕಾಲೇಜಿನ ವಿಜ್ಞಾನ ವಿಭಾಗದ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ಹಾಗೂ ಕಾಮರ್ಸ್ ವಿಭಾಗದ ಅಕೌಂಟೆನ್ಸಿ, ಬುಸಿನೆಸ್ ಸ್ಟಡೀಸ್, ಎಕನಾಮಿಕ್ಸ್ , ಸ್ಟಾಟಿಸ್ಟಿಕ್ಸ್ ಮತ್ತು ಕಂಪ್ಯೂಟರ್ ಸೈನ್ಸ್ ವಿಷಯಗಳಿಗೆ ಬೋಧನೆ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಸ್ನಾತಕೋತ್ತರ ಪದವಿ ಜೊತೆಗೆ ಬಿ.ಎಡ್ ವಿದ್ಯಾರ್ಹತೆ ಹೊಂದಿದ್ದು ಕನಿಷ್ಟ 2 ವರ್ಷಗಳ ಅನುಭವ ಇರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ಆಕರ್ಷಕ ವೇತನ ನೀಡಲಾಗುತ್ತದೆ.

ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು
jnanapoornapucollege@gmail.com
ಈ ಇಮೇಲ್ ವಿಳಾಸಕ್ಕೆ ತಮ್ಮ ಸ್ವ ವಿವರಗಳನ್ನು ಕಳುಹಿಸಬಹುದಾಗಿದೆ. ಇಲ್ಲವಾದರೆ ಖುದ್ದಾಗಿ ಕಾಲೇಜಿಗೆ ಬಂದು ಭೇಟಿಯಾಗಬಹುದು. ಹೆಚ್ಚಿನ ಮಾಹಿತಿಗಾಗಿ 9900743100 ಈ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment