Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ತಾಲ್ಲೂಕುವಾರು ಮಾಹಿತಿ…!

---Advertisement---

ಚಿತ್ರದುರ್ಗ. ಜುಲೈ.22:  ಭಾನುವಾರ ಸುರಿದ ಮಳೆಯ ವಿವರದನ್ವಯ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ರಾಮಗಿರಿಯಲ್ಲಿ 6.4 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 1.4 ಮಿ.ಮೀ, ಚಿಕ್ಕಜಾಜೂರು 5.8 ಮಿ.ಮೀ, ಬಿ.ದುರ್ಗ 4 ಮಿ.ಮೀ, ಹೆಚ್.ಡಿ.ಪುರ 2.6 ಮಿ.ಮೀ, ತಾಳ್ಯ 2 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮೂರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 1.5 ಮಿ.ಮೀ, ರಾಯಾಪುರ 1.5 ಮಿ.ಮೀ ದೇವಸಮುದ್ರದಲ್ಲಿ 1.2 ಮಿ.ಮೀ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 1 ಮಿ.ಮೀ, ನಾಯಕನಹಟ್ಟಿ 2.4ಮಿ.ಮೀ, ತಳಕು 1.2 ಮಿ.ಮೀ ಹಾಗೂ ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 0.8 ಮಿ.ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 2 ಮಿ.ಮೀ, ಚಿತ್ರದುರ್ಗ-2ರಲ್ಲಿ 2.4 ಮಿ.ಮೀ, ಐನಹಳ್ಳಿ 3.6 ಮಿ.ಮೀ, ಭರಮಸಾಗರ 4 ಮಿ.ಮೀ, ಸಿರಿಗೆರೆ 4.4 ಮಿ.ಮೀ ಮಳೆಯಾಗಿದೆ.

9 ಮನೆಗಳು ಭಾಗಶಃ ಹಾನಿ: ಭಾನುವಾರ ಸುರಿದ ಮಳೆಗೆ ಜಿಲ್ಲಾಯಾದ್ಯಂತ ಒಟ್ಟು ಭಾಗಶಃ 9 ಮನೆಗಳು ಹಾನಿಯಾಗಿದೆ.

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನಲ್ಲಿ ಭಾಗಶಃ 7 ಮನೆಗಳು ಮತ್ತು ಹೊಸದುರ್ಗ ತಾಲ್ಲೂಕಿನಲ್ಲಿ ಭಾಗಶಃ 2 ಮನೆಗಳು ಹಾನಿಯಾಗಿವೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಕೇಸ್ : ಸುಪ್ರೀಂಕೋರ್ಟ್ ನಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆ ವಜಾ

ಚಿತ್ರದುರ್ಗ : ಅಪ್ರಾಪ್ತ ಬಾಲಕನಿಗೆ ಸ್ಕೂಟಿ ನೀಡಿದ್ದ ವಾಹನ ಮಾಲೀಕನಿಗೆ ₹30,000 ದಂಡ, ಶಿಕ್ಷೆ!

‘ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ’ : ಗುರು ಅಂಧಕಾರ ಕಳೆದು ಅರಿವಿನ ದಾರಿ ತೋರುವ ದಿವ್ಯ ಚೇತನ

ಪೊಲೀಸರಿಗೆ ಮಾಸಿಕ ಕಷ್ಟ ಪರಿಹಾರ ಭತ್ಯೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರಿನ  ಲಾಲ್ ಬಾಗ್ ನಲ್ಲಿ ಸ್ವಾತಂತ್ರೋತ್ಸವ ಫಲಪುಷ್ಪ ಪ್ರದರ್ಶನ : ವಿವಿಧ ಸ್ಪರ್ಧೆಗಳು, ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುವ ಅವಕಾಶಗಳಿಲ್ಲದಂತೆ ಪ್ರಕ್ರಿಯೆಗಳನ್ನು ಪಾರದರ್ಶಕವಾಗಿಸಲು ಸುರಕ್ಷಿತ ಬ್ಲಾಕ್‌ಚೈನ್ ತಂತ್ರಜ್ಞಾನದ ಆಧಾರಿತ ಆನ್ಲೈನ್ ಪರೀಕ್ಷಾ ವ್ಯವಸ್ಥೆ ಅನಿವಾರ್ಯ

Leave a Comment