Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್. 21 : ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಪತಂಜಲಿ ಯೋಗ ಸಮಿತಿಯ ಸಹಯೋಗದೊಂದಿಗೆ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್ ಯೋಗದಿಂದ ಮಾನಸಿಕ ಮತ್ತು ದೈಹಿಕವಾಗಿ ಆರೋಗ್ಯವಾಗಿರಬಹುದು. ಹಾಗಾಗಿ ಪ್ರತಿಯೊಬ್ಬರು ದಿನಕ್ಕೆ ಒಂದು ಗಂಟೆಯಾದರೂ ಯೋಗಾಭ್ಯಾಸ ಮಾಡುವುದು ಒಳ್ಳೆಯದು ಎಂದು ಯೋಗದ ಮಹತ್ವ ತಿಳಿಸಿದರು.

ನಾಲ್ಕು ಸಾವಿರ ವಿದ್ಯಾರ್ಥಿಗಳು ಯೋಗ ಪ್ರದರ್ಶಿಸಿದರು. ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಸಿಬ್ಬಂದಿಗಳು ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Hypertension : ಇವುಗಳನ್ನು ತಿಂದರೆ ಅಧಿಕ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ…!

ಸುದ್ದಿಒನ್ : ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರೆ, ಪ್ರತಿದಿನ ರಕ್ತದೊತ್ತಡದ ಔಷಧಿಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಆದರೆ ಸಮಸ್ಯೆ ಏನೆಂದರೆ, ಅಧಿಕ ರಕ್ತದೊತ್ತಡವು ಒಂದು ರೀತಿಯ ಸೈಲೆಂಟ್ ಕಿಲ್ಲರ್ ಇದ್ದಂತೆ. ಇದು ದೇಹದ ಯಾವುದೇ ಭಾಗದ ಮೇಲೆ ಯಾವಾಗ

ಈ ರಾಶಿಯವರಿಗೆ ಧನಪ್ರಾಪ್ತಿ, ಈ ರಾಶಿಗೆ ಮದುವೆ ಪ್ರಾಪ್ತಿ, ಈ ರಾಶಿಯ ದಂಪತಿಗಳಿಗೆ ಸಂತಾನ ಪ್ರಾಪ್ತಿ

ಈ ರಾಶಿಯವರಿಗೆ ಧನಪ್ರಾಪ್ತಿ, ಈ ರಾಶಿಗೆ ಮದುವೆ ಪ್ರಾಪ್ತಿ, ಈ ರಾಶಿಯ ದಂಪತಿಗಳಿಗೆ ಸಂತಾನ ಪ್ರಾಪ್ತಿ, ಈ ರಾಶಿಯವರಿಗೆ ಅತಿ ಶೀಘ್ರದಲ್ಲಿ ಉದ್ಯೋಗ ಪ್ರಾಪ್ತಿ, ಬುಧವಾರ ರಾಶಿ ಭವಿಷ್ಯ -ಜುಲೈ-3,2024 ಸೂರ್ಯೋದಯ: 05:50, ಸೂರ್ಯಾಸ್ತ

ತರುಣ್ ಸುಧೀರ್ & ಸೋನಲ್ ಮದುವೆ ಆಗ್ತಾ ಇರೋದು ಸತ್ಯ : ಮಾಲತಿ ಸುಧೀರ್ ಸ್ಪಷ್ಟನೆ

ಕಳೆದ ಕೆಲವು ದಿನಗಳಿಂದ ಗಾಂಧಿನಗರದ ಮೂಲೆ‌ ಮೂಲೆಯಲ್ಲೂ ತರುಣ್ ಸುಧೀರ್ ಅವರ ಮದುವೆಯದ್ದು ಸದ್ದು. ತರುಣ್ ಹಾಗೂ ನಟಿ ಸೋನಲ್ ಮದುವೆಯಾಗ್ತಾ ಇದ್ದಾರಂತೆ ಎಂಬ ಗುಸುಗುಸು. ಮಹಾನಟಿ ವೇದಿಕೆಯಲ್ಲೂ ಈ ಟಾಪಿಕ್ ಬಂದಾಗ ತರುಣ್

error: Content is protected !!