Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದ ಡಾ.ಡಿ.ಎಂ.ಅಭಿನವ್‍ಗೆ ರಾಜ್ಯಮಟ್ಟದ ಶ್ರೇಷ್ಠ ಆರ್‍ಸಿಹೆಚ್ ಅಧಿಕಾರಿ ಪ್ರಶಸ್ತಿ

Facebook
Twitter
Telegram
WhatsApp

ಚಿತ್ರದುರ್ಗ. ಜುಲೈ04:  ಚಿತ್ರದುರ್ಗ ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಅವರಿಗೆ ರಾಜ್ಯಮಟ್ಟದ ಶ್ರೇಷ್ಠ ಆರ್‍ಸಿಹೆಚ್ ಅಧಿಕಾರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಜುಲೈ 1ರಂದು ಬೆಂಗಳೂರಿನ ವಿಧಾನಸೌಧದ ಕೊಠಡಿ ಸಂಖ್ಯೆ 334ರಲ್ಲಿ ನಡೆದ ಆರೋಗ್ಯ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ ಪ್ರಯುಕ್ತ ಚಿತ್ರದುರ್ಗ ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಅವರಿಗೆ ತಾಯಿ ಮಕ್ಕಳ ವಿಭಾಗದ ಉತ್ತಮ ಸಾಧನೆಗಾಗಿ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಪ್ರಶಸ್ತಿಗೆ ಭಾಜನರಾದ ಡಾ.ಡಿ.ಎಂ.ಅಭಿನವ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಗ್ಯ ಸಚಿವರು, ಇಲಾಖೆ ಮುಖ್ಯಸ್ಥರು ಶುಭ ಕೋರಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Dengue fever : ಡೆಂಗ್ಯೂ ಜ್ವರ ಇದ್ದರೆ, ನೀವು ಯಾವ ಹಣ್ಣುಗಳನ್ನು ತಿನ್ನಬೇಕು ? ಎಳ ನೀರು ಒಳ್ಳೆಯದೇ ?

  ಸುದ್ದಿಒನ್ : ಮಳೆಗಾಲ ರೋಗಗಳ ಕಾಲ. ಮಳೆಗಾಲದಲ್ಲಿ ಡೆಂಗ್ಯೂ ಭೀತಿ ಹೆಚ್ಚು. ಮಳೆಗಾಲದಲ್ಲಿ ಹಲವೆಡೆ ನೀರು ನಿಂತು ಸೊಳ್ಳೆಗಳ ಕಾಟ ಹೆಚ್ಚುತ್ತದೆ. ಈ ಸೊಳ್ಳೆಗಳು ಮಲೇರಿಯಾ, ಚಿಕೂನ್‌ಗುನ್ಯಾ, ಡೆಂಗ್ಯೂ ಮುಂತಾದ ಅಪಾಯಕಾರಿ ರೋಗಗಳನ್ನು

ಈ ರಾಶಿಯ ವ್ಯಾಪಾರಸ್ಥರಿಗೆ ಕೃಷಿಕರಿಗೆ ಉತ್ತಮ ಕಾಲಾವಧಿ, ಆದರೆ ಈ ರಾಶಿಗಳಿಗೆ ಕುಜ ಕೇತು ಗೃಹಗಳಿಂದ ಒಂದು ರೀತಿಯ ಆತಂಕ

ಈ ರಾಶಿಯ ವ್ಯಾಪಾರಸ್ಥರಿಗೆ ಕೃಷಿಕರಿಗೆ ಉತ್ತಮ ಕಾಲಾವಧಿ, ಆದರೆ ಈ ರಾಶಿಗಳಿಗೆ ಕುಜ ಕೇತು ಗೃಹಗಳಿಂದ ಒಂದು ರೀತಿಯ ಆತಂಕ. ಭಾನುವಾರ- ರಾಶಿ ಭವಿಷ್ಯ ಜುಲೈ-7,2024 ಸೂರ್ಯೋದಯ: 05:51, ಸೂರ್ಯಾಸ್ತ : 06:50 ಶಾಲಿವಾಹನ

INDIA Vs ZIMBABWE : 13 ರನ್‌ಗಳ ಅಂತರದಿಂದ ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಸೋಲು

  ಸುದ್ದಿಒನ್ : ಟಿ20 ವಿಶ್ವಕಪ್ ಗೆದ್ದ ಭಾರತ ಆ ಬಳಿಕ ಮೊದಲ ಸರಣಿಯನ್ನು ಸೋಲಿನೊಂದಿಗೆ ಆರಂಭಿಸಿದೆ.  ಜಿಂಬಾಬ್ವೆ ವಿರುದ್ಧ 13 ರನ್‌ಗಳಿಂದ ಸೋತಿತು. ಜಿಂಬಾಬ್ವೆಯ ಹರಾರೆಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್

error: Content is protected !!