Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಟೆಲ್ ನಲ್ಲಿಟೀ ಲೋಟ ತೊಳೆಯುವಾಗ ಅಕ್ಕನ ಫ್ರೆಂಡ್ ಗೆ ಸಿಕ್ಕಿಬಿದ್ದ ಚಿತ್ರದುರ್ಗದ ಗಗನ

Facebook
Twitter
Telegram
WhatsApp

ಜೀ ಕನ್ನಡದಲ್ಲಿ ಮಹಾನಟಿಯಲ್ಲಿ ಈ ವಾರ ಎಲ್ಲರಿಗೂ ಪ್ರಾಕ್ಟಿಕಲ್ ಲೈಫ್ ನ ಅನುಭವ ಮಾಡಿಸಿದ್ದಾರೆ. ಎಷ್ಟೋ ಜನ ತಮ್ಮ ಜೀವನ ಸಾಗಿಸುವುದಕ್ಕೆ ಸಾಕಷ್ಟು ಕಷ್ಟ ಪಡುತ್ತಾರೆ. ಟೀ ಮಾರುವವರ ಹಿಂದೆ, ಬಟ್ಟೆ ಮಾರುವವರ ಹಿಂದೆ, ಮಾರ್ಕೆಟ್ ನಲ್ಲಿ ತರಕಾರಿ ಮಾರುವವರ ಹಿಂದೊಂದು ಕಥೆ ಇರುತ್ತದೆ‌. ಒಂದೊಂದು ಕಷ್ಟ ಕಾರ್ಪಣ್ಯ ಇರುತ್ತದೆ. ಅದೆಲ್ಲವನ್ನು ಸ್ಪರ್ಧಿಗಳು ಇಂದು ತಮ್ಮದೇ ರೀತಿಯಲ್ಲಿ ವೇದಿಕೆ ಮೇಲೆ ಅಭಿನಯಿಸಿ ತೋರಿಸಿದ್ದಾರೆ.

ಟೀ ಕೆಫೆಗೆ ಗಗನಾ ಭೇಟಿ ನೀಡಿದರು. ಅಲ್ಲಿ ಇಬ್ಬ ಮಹಿಳೆಯೇ ಟೀ ಮಾಡಿ, ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಹೋದ ಕೂಡಲೇ ನನಗೆ ಟೀ ಮಾಡಲು ಬರಲ್ಲ ಎಂದೇ ಹೇಳಿದರು ಗಗನ. ಆದರೆ ಆ ಮಹಿಳೆ ಎಲ್ಲಾ ಕೆಲಸವನ್ನು ಹೇಳಿಕೊಟ್ಟರು. ಅದು ಮಡಿಕೆ ಟೀ. ಹೀಗಾಗಿ ಮಡಿಕೆಯನ್ನು ಬಿಸಿ ನೀರಿನಲ್ಲಿ ನೆನೆ ಹಾಕಲಾಗಿತ್ತು. ಅದನ್ನು ತೋರಿಸಿದರು. ಬಳಿಕ ಗಗನಾಗೆ ಲೋಟ ತೊಳೆಯುವುದಕ್ಕೆ ಹೇಳಿದರು. ಅದರಂತೆ ಗಗನಾ ಬ್ಯಾಗ್ ಸೈಡ್ ನಲ್ಲಿಟ್ಟು ಲೋಟ ತೊಳೆಯುತ್ತಿದ್ದರು. ಆಗ ‘ಮಹಾನಟಿ ಮಹಾನಟಿ ಅಂತ ಕುಣ್ಕೊಂಡ್ ಕುಣ್ಕೊಂಡು ಬಂದೆ. ಆದರೆ ಇಲ್ಲಿ ಟೀ ಲೋಟ ತೊಳೆಯುವುದಕ್ಕೆ ಬಿಟ್ಟಿದ್ದಾರೆ. ಟೀ ಲೋಟ ತೊಳೆಯುವುದಕ್ಕೆ ಇಷ್ಟೊಂದು ಮೇಕಪ್ ಹಾಕಿಕೊಂಡು ಬರಬೇಕಿತ್ತಾ’ ಅಂತ ಕಾಮಿಡಿ ಮಾಡಿ ಎಲ್ಲರನ್ನು ನಗಿಸಿದ್ದಾರೆ.

https://www.instagram.com/reel/C5_NB8yKqmG/?igsh=MWVqMjVmNzMwY2YwMA==

ಅದು ಜಸ್ಟ್ ತರಬೇತಿ. ಈಗ ಟೀ ಮಾರುವವರ ಜೀವನವನ್ನೇ ವೇದಿಕೆ ಮೇಲೆ ತರಬೇಕಿತ್ತು ಗಗನಾ. ಜಡ್ಸಸ್ ಗಳು ಕೂಡ ಶುರು ಮಾಡಲು ಒಪ್ಪಿಗೆ ನೀಡಿದರು. ಗಗನಾ ತಮ್ಮ ಅಭಿನಯ ಶುರು ಮಾಡಿಕೊಂಡರು. ‘ನಾನು ಎಸ್ಎಸ್ಎಲ್ಸಿ ಫೇಲ್ ಆದೆ. ಮುಂದೆ ಏನು ಮಾಡಬೇಕು ಎಂಬುದು ಗೊತ್ತಾಗಲಿಲ. ಅಣ್ಣ ಬೇರೆ ಸತ್ತು ಹೋದ. ಮಗುವಿನ ಜವಾಬ್ದಾರಿ ನಮ್ಮ ಹೆಗಲ ಮೇಲಾಕಿ ಅತ್ತಿಗೆ ಹೋಗೆ ಬಿಟ್ಟಳು. ನನಗೂ ಮದುವೆಯಾಗುವ ಆಸೆ. ಆದರೆ ಜವಾಬ್ದಾರಿ ಹೆಗಲ ಮೇಲಿದೆಯಲ್ಲ’ ಎಂದು ಕಣ್ಣೀರು ಹಾಕಿಸಿಬಿಟ್ಟರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!