Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನವೆಂಬರ್ 30 ರಂದು ಸಿಟಿ ಇನ್ಸ್ಟಿಟ್ಯೂಟ್ ಚುನಾವಣೆ : ನ್ಯಾಯವಾದಿ ವಿಶ್ವನಾಥ್ ನಾಮಪತ್ರ ಸಲ್ಲಿಕೆ

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 17 : ಸಿಟಿ ಇನ್ಸ್‌ಟಿಟ್ಯೂಟ್ ನ ವ್ಯವಸ್ಥಾಪನಾ ಸಮಿತಿಗೆ ನಡೆಯುವ ಚುನಾವಣೆಯಲ್ಲಿ ಖಜಾಂಚಿ ಸ್ಥಾನಕ್ಕೆ ನ್ಯಾಯವಾದಿ ವಿಶ್ವನಾಥ್ ಎನ್.ಬಿ. ಇವರು ಸಿಟಿ ಇನ್ಸ್‍ಟಿಟ್ಯೂಟ್‍ನಲ್ಲಿ ತಮ್ಮ ಬೆಂಬಲಿಗರೊಂದಿಗೆ ತೆರಳಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ಈ ಹಿಂದೆಯೂ ಖಜಾಂಚಿ ಸ್ಥಾನಕ್ಕೆ ಸ್ಪರ್ಧಿಸಿ ಜಯಶಾಲಿಯಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿರುವ ವಿಶ್ವನಾಥ್ ಎನ್.ಬಿ.ರವರು ಈ ಬಾರಿಯೂ ಸ್ಪರ್ಧೆ ಬಯಸಿ ಉಮೇದುವಾರಿಕೆ ಸಲ್ಲಿಸಿದ್ದಾರೆ.
ನ.30 ರಂದು ಚುನಾವಣೆ ನಡೆಯಲಿದ್ದು, 19 ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುವುದು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment