Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಗ್ ಬಾಸ್ ಮನೆಯಲ್ಲಿ ಸಿಕ್ಕಿಬಿದ್ದ ಚಾರ್ಜರ್ ಬಗ್ಗೆ ಸ್ಪರ್ಧಿಗಳಿಂದ ಸ್ಪಷ್ಟನೆ..!

Facebook
Twitter
Telegram
WhatsApp

ಬಿಗ್ ಬಾಸ್ ಮನೆಯಲ್ಲಿ ನೂರು ದಿನಗಳ ಕಾಲ ಆಟವಿರುತ್ತದೆ. ಆ ಆಟದಲ್ಲಿ ಎಲ್ಲಾ ಕಡೆಯಿಂದಾನೂ ವೋಟ್ ಪಡೆದವರು ಕಡೆಯಲ್ಲಿ ವಿನ್ ಆಗುತ್ತಾರೆ. ಬಿಗ್ ಬಾಸ್ ಮನೆಯಲ್ಲಿ ಎಷ್ಟು ದಿನ ಇರುತ್ತಾರೋ ಅಷ್ಟು ದಿನವೂ ಜನರ ಸಂಪರ್ಕವಿರುವುದಿಲ್ಲ, ಫೋನ್ ಬಳಕೆ ಮೊದಲೇ ಮಾಡುವಂತೆ ಇಲ್ಲ. ಹೀಗಿರುವಾಗ ಬಿಗ್ ಬಾಸ್ ಮನೆಯಲ್ಲಿ ಮೊಬೈಲ್ ಚಾರ್ಜರ್ ಜನರ ಕಣ್ಣಿಗೆ ಬಿದ್ದಿತ್ತು.

https://www.instagram.com/reel/C1MVJWWryGn/?igsh=MzRlODBiNWFlZA==

ಇದನ್ನು ಕಂಡ ಹಲವರು, ಹಲವು ರೀತಿಯ ಕಮೆಂಟ್ ಗಳನ್ನು ಹಾಕುತ್ತಿದ್ದರು. ಬಿಗ್ ಬಾಸ್ ಸ್ಪರ್ಧಿಗಳು ನಿಜಕ್ಕೂ ಮೊಬೈಲ್ ಬಳಕೆ ಮಾಡುತ್ತಿದ್ದಾರಾ ಎಂಬ ಅನುಮಾನ ಶುರುವಾಗಿತ್ತು. ಜೊತೆಗೆ ಟ್ರಿಮ್ಮರ್ ಗಳ ಚಾರ್ಜರ್ ಇರಬಹುದು ಎಂಬ ಊಹೆ ಸಹ ಕೇಳಿ ಬಂದಿತ್ತು. ಇದೀಗ ಈ ವಿಚಾರಕ್ಕೆ ಬಿಗ್ ಬಾಸ್ ಮನೆ ಮಂದಿಯೇ ಸಾಕ್ಷಿ ಸಮೇತ ಸ್ಪಷ್ಟನೆ ನೀಡಿದ್ದಾರೆ.

ಇಂದು ಕಿಚ್ಚನ ಪಂಚಾಯ್ತಿ ಇರುವುದಿಲ್ಲ. ಬದಲಿಗೆ ಹಿರಿಯ ನಟಿ ಶೃತಿ ಅವರು ಬಿಗ್ ಬಾಸ್ ಮನೆಯೊಳಗೆ ಬಂದಿದ್ದಾರೆ. ಸ್ಪರ್ಧಿಗಳನ್ನು ಆಕ್ಟೀವ್ ಮಾಡಿದ್ದಾರೆ. ಈ ವೇಳೆ ಬಿಗ್ ಬಾಸ್ ಮಂದಿ ಮೊಬೈಲ್ ಬಳಕೆ ಮಾಡುತ್ತಿದ್ದಾರಾ ಎಂಬ ಪ್ರಶ್ನೆ ಕೇಳಿದ್ದಾರೆ. ಎಲ್ಲರು ಅದನ್ನು ತಮಾಷೆಯಾಗಿ ತೆಗೆದುಕೊಂಡಿದ್ದಾರೆ. ಶೃತಿ ಅವರು ಅದರ ಸೀರಿಯಸ್ ನೆಸ್ ತಿಳಿಸಿದ್ದಾರೆ. ಬಿಗ್ ಬಾಸ್ ಆ ಫೋಟೋ ಹಾಕಿದ್ದಾರೆ. ಆಗ ಮನೆಯಲ್ಲಿ ಎಲ್ಲ ನಕ್ಕು, ಇದು ಮೊಬೈಲ್ ಗೆ ಬಳಸುತ್ತಿರುವ ಚಾರ್ಜರ್ ಅಲ್ಲ, ಬದಲಿಗೆ ಟ್ರಿಮ್ ಮಾಡುವುದಕ್ಕೆ ಬಳಸುತ್ತಿರುವ ಚಾರ್ಜರ್ ಎಂದು ಮೈಕಲ್ ಹಾಗೂ ವಿನಯ್ ಸಾಕ್ಷಿ ಸಮೇತ ತೋರಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!