Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂಸದರ ಹೆಸರೇಳುವುದನ್ನ ಮರೆತಿದ್ದಕ್ಕೆ ಗಲಾಟೆ : ಪುಂಡರಂತೆ ವರ್ತಿಸಿದ ಜನಪ್ರತಿನಿಧಿಗಳು..!

Facebook
Twitter
Telegram
WhatsApp

 

ರಾಮನಗರ: ಜನಪ್ರತಿನಿಧಿಗಳು ಅಂದ್ರೆ ಹೇಗಿರಬೇಕು..? ಆದ್ರೆ ಅದಕ್ಕೆ ವಿರುದ್ಧವಾಗಿ ವರ್ತಿಸಿದ್ದಾರೆ ಇಂದು. ಜಿಲ್ಲೆಯಲ್ಲಿ ಸಚುವ ಅಶ್ವಥ್ ನಾರಾಯಣ್ ಹಾಗೂ ಸಂಸದ ಡಿ ಕೆ ಸುರೇಶ್ ಅವರ ಬೆಂಬಲಿಗರ ಕಿತ್ತಾಟ, ತಾರಕಕ್ಕೇರಿ, ವೇದಿಕೆ ಮೇಲೆಯೇ ಪುಂಡರಂತೆ ವರ್ತಿಸಿದ್ದಾರೆ.

ಇಂದು ಅಂಬೆಲೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಸಿಎಂ ಬೊಮ್ಮಾಯಿ, ಸಚಿವ ಅಶ್ವಥ್ ನಾರಾಯಾಣ್, ಶಾಸಕಿ ಅನಿತಾ ಕುಮಾರಸ್ವಾಮಿ ಸೇರಿ ಮಾಲಾರ್ಪಣೆ ಮಾಡಿದ್ರು. ಈ ವೇಳೆ ಸಂಸದ ಡಿ ಕೆ ಸುರೇಶ್ ಅವರ ಹೆಸರು ಇಲ್ಲ ಎಂದು ಆಕ್ರೋಶಗೊಂಡ ಬೆಂಬಲಿಗರು ಗಲಾಟೆ ಮಾಡಲು ಶುರು ಮಾಡಿದ್ರು.

ಆಯೋಜಕರು ಹೆಸರು ಮರೆತರೋ ಏನೋ, ಅಲ್ಲೆ ಇದ್ದ ಬೆಂಬಗಲಿಗರು ಡಿ ಕೆ ಶಿವಕುಮಾರ್ ಹಾಗೂ ಡಿ ಕೆ ಸುರೇಶ್ ಎಂದು ಘೋಷಣೆ ಕೂಗೋದಕ್ಕೆ ಶುರು ಮಾಡಿದ್ರು. ಕಪ್ಪು ಬಟ್ಟೆ ಕೂಡ ಪ್ರದರ್ಶನ ಮಾಡಿದ್ದಾರೆ. ಅಷ್ಟೇ ಅಲ್ಲ ಸ್ಟೇಜ್ ಮೇಲೆ ಸಿಎಂ ಬರುತ್ತಿದ್ದಂತೆ ಸ್ಟೇಜ್ ಹೇರಿ ಅಲ್ಲಿಯೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಳಿಕ ಮಾತನಾಡಿದ ಸಚಿವ ಅಶ್ವಥ್ ನಾರಾಯಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೆಲ್ಲವೂ ಸ್ಟೇಜ್ ಮೇಲೆ ಒಂದು ರೀತಿಯ ಗಲಾಟೆ ಯನ್ನೇ ನಿರ್ಮಿಸಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!