Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಸರಾ ಉದ್ಘಾಟಕರಾಗಿ ನೇಮಕ : ಎಸ್ ಎಂ ಕೃಷ್ಣ ಅವರ ಮಾತು ಕೇಳಿ ಹಲವರು ಶಾಕ್..!

Facebook
Twitter
Telegram
WhatsApp

ಬೆಂಗಳೂರು: ಈ ಬಾರಿಯ ದಸರಾ ಕೂಡ ಅದ್ದೂರಿಯಾಗಿ ನಡೆಯುತ್ತಿಲ್ಲ. ಸರಳವಾಗಿ ಸಾಂಪ್ರದಾಯಿಕವಾಗಿ ನಡೆಯುತ್ತಿದೆ. ಅರಮನೆ ಆವರಣಕ್ಕಷ್ಟೇ ಈ ಬಾರಿಯ ದಸರಾ ಕೂಡ ಸೀಮಿತವಾಗಿದೆ. ಸಾರ್ವಜನಿಕರಿಗೆ ಅವಕಾಶವಿಲ್ಲ. ಸರಳ ದಸರಾವನ್ನ ಈ ಬಾರಿ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರು ಉದ್ಘಾಟನೆ ಮಾಡಲಿದ್ದಾರೆ.

ಈ ಬಗ್ಗೆ ಈಗಾಗ್ಲೇ ಸಿಎಂ ಆಹ್ವಾನ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರೋ ಎಸ್ ಎಂ ಕೃಷ್ಣ ಅವರು, ಮೈಸೂರು ಬಹಳ ಅಭಿವೃದ್ಧಿ ಪಥದಲ್ಲಿ ಇರುವ ಪಟ್ಟಣ. ದಸರಾಗೆ ಆಹ್ವಾನಿಸಿರುವುದು ತುಂಬಾ ಖುಷಿಯ ವಿಚಾರ.

ಆದ್ರೆ ಸರ್ಕಾರ ನನ್ನ ಯೋಗ್ಯತೆ ಮೀರಿ ಜವಬ್ದಾರಿಯನ್ನ ಕೊಟ್ಟಿದೆ. ಇಂಥ ಸುಯೋಗ ಒದಗಿಸಿಕೊಟ್ಟ ಸಿಎಂ ಹಾಗೂ ಕ್ಯಾಬಿನೆಟ್ ಮಂತ್ರಿಗಳಿಗೆ ನಾನು ಧನ್ಯವಾದ ತಿಳಿಸುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

error: Content is protected !!