Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪಿಎಸ್ಐ ಪರೀಕ್ಷೆ : ಇಬ್ಬರ ಬಂಧನವಾಗಿದೆ : ಸಿಎಂ ಬೊಮ್ಮಾಯಿ ಮಾಹಿತಿ

Facebook
Twitter
Telegram
WhatsApp

ಕಲಬುರಗಿ: ಪಿಎಸ್ಐ ನೇಮಕಾತಿಯ ಬಗ್ಗೆ ದೂರು ಬಂದ ಕೂಡಲೇ ಪ್ರಾಥಮಿಕವಾಗಿ ಕೂಲಂಕುಶವಾಗಿ ತನಿಖೆ ನಡೆಸಲು ಸೂಚನೆ ಕೊಡಲಾಗಿದೆ. ಅದರಲ್ಲಿ ಕೆಲವು ಉತ್ತರ ಪತ್ರಿಕೆಯಲ್ಲಿ ವ್ಯತ್ಯಾಸ ಕಂಡ ಕೂಡಲೆ ಸಿಐಡಿಗೆ ವಹಿಸಲಾಗಿದೆ. ಸಮಯವನ್ನು ಹಾಳು ಮಾಡಬಾರದು, ತಾರತಮ್ಯ ಮಾಡದೆ ತನಿಖೆ ನಡೆಸಲು ಸೂಚನೆ ನೀಡಲಾಗಿದೆ. ಹಲವು ತಂಡಗಳ ಪ್ರಕಾರ ಕೆಲಸ ಮಾಡುತ್ತಿದ್ದಾರೆ. ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇವತ್ತಿನ ಬೆಳವಣಿಗೆ ಪ್ರಕಾರ ಇಬ್ಬರನ್ನು ಅರೆಸ್ಟ್ ಮಾಡಲಾಗಿದೆ ಎಂಬ ಮಾಹಿತಿ ಬಂದಿದೆ. ಹೆಚ್ಚಿನ ಮಾಹಿತಿ ಪಡೆದುಕೊಳ್ಳುತ್ತೇನೆ. ಇನ್ನಷ್ಟು ಹೆಚ್ಚು ತನಿಖೆ ನಡೆಸಲು ಸೂಚಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಯಾರೇ ಇರಲಿ, ಪ್ರಶ್ನೆ ಅದಲ್ಲ. ಇದರಲ್ಲಿ ಯಾರೇ ಇನ್ವಾಲ್ ಆಗಿದ್ದಾರೋ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ನಾವೂ ಯಾವುದನ್ನು ಮುಚ್ಚಿಡುವ ಪ್ರಶ್ನೆ ಇಲ್ಲ. ತಪ್ಪಿತಸ್ಥರ ಮೇಲೆ ಖಂಡಿತ ಕ್ರಮ ತೆಗೆದುಕೊಳ್ಳುತ್ತೆ ನಮ್ಮ ಸರ್ಕಾರ. ನಾವೇ ಸಿಐಡಿ ತನಿಖೆ ಮಾಡಿದ್ದು. ಈ ಸಂಸ್ಥೆ ಅಂತಲ್ಲ ಯಾವುದೇ ಸಂಸ್ಥೆಯಲ್ಲಿ ಈ ಪ್ರಕಾರ ನಡೆದರೂ ಮುಕ್ತವಾಗಿ ತನಿಖೆ ನಡೆಸುವಂತ ಅನುಮತಿ ನೀಡಲಾಗಿದೆ.

ಬೇರೆ ಪಕ್ಷದವರು ಯಾವ ರೀತಿ ಮುಚ್ಚಾಕಿದ್ದಾರೆ ಅನ್ನೋದು ಗೊತ್ತಿದೆ. ಇದೇ ಪಿಎಸ್ಐ ನೇಮಕಾತಿಯಲ್ಲಿ ಎರಡ್ ಮೂರ್ ನಾಲ್ಕು ಸಲ ಪರೀಕ್ಷೆ ನಡೆದಿರುವ ಇತಿಹಾಸ ನೋಡಿದ್ದೇವೆ. ಉತ್ತೀರ್ಣರಾಗಿರುವವರ ವಿಚಾರಣೆ ನಡೆಯುತ್ತಿದೆ. ಆ ವರದಿಯನ್ನು ಕೇಳಿದ್ದೇನೆ. ವರದಿ ಮೇಲೆ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ : ಮತದಾರರಿಂದ ಉತ್ತಮ ಸ್ಪಂದನೆ : ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ?

  ಚಿತ್ರದುರ್ಗ .26: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ದಾಖಲಾಗಿದೆ‌. ಬೆಳಗಿನ 11 ಗಂಟೆವರೆಗೆ ಶೇ 21.75 % ಮತದಾನ ದಾಖಲಾಗಿದೆ. ವಿಧಾನ ಸಭಾ ಕ್ಷೇತ್ರವಾರು ಚಳ್ಳಕೆರೆ- 22.55%, ಚಿತ್ರದುರ್ಗ-23.73%,ಹಿರಿಯೂರು-20.79% , ಹೊಳಲ್ಕೆರೆ

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

error: Content is protected !!