CM ಬೊಮ್ಮಾಯಿ ಅವರ ಚೊಚ್ಚಲ ಬಜೆಟ್ ನಲ್ಲಿ ಏನೆಲ್ಲಾ ನೀಡಬಹುದು..? ಜನರ ನಿರೀಕ್ಷೆಗಳೇನು..?

ಬೆಂಗಳೂರು: ಬಸವರಾಜ್ ಬೊಮ್ಮಾಯಿ ಸಿಎಂ ಆದ ಬಳಿಕ ಮಂಡನೆ ಮಾಡಲಿರುವ ಮೊದಲ ಬಜೆಟ್ ಇದು. ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಹಲವಾರು ಕ್ಷೇತ್ರಗಳಿಗೆ ನಿರೀಕ್ಷೆ ಇದೆ.

ಇದು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೂ ಸವಾಲಿನ ಕೆಲಸವೇ ಆಗಿದೆ. ಯಾಕಂದ್ರೆ ಮುಖ್ಯಮಂತ್ರಿ ಕಾಮನ್ ಮ್ಯಾನ್ ಆಗಿಯೇ ಎಲ್ಲರ ವಿಶ್ವಾಸ ಗಳಿಸಿದ್ದಾರೆ. ಹೀಗಾಗಿ ರೈತ ಪರ, ಜನ ಪರ ಬಜೆಟ್ ಮಂಡಿಸುವ ಜವಬ್ದಾರಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಮೇಲಿದೆ.

ಒಂದು ಕಡೆ ಚುನಾವಣೆ ಬೇರೆ ಹತ್ತಿರ ಬರುತ್ತೆ. ಬಜೆಟ್ ಮಂಡಿಸಿದಾಗ ಜನರಿಗೆ ಉಪಯೋಗವಾಗುವಂತ ಯೋಜನೆಗಳನ್ನ ಘೋಷಿಸಬೇಕಾಗುತ್ತದೆ. ರೈತರಿಗೆ ಆಗಲಿ, ಜನರಿಗೆ ಆಗಲಿ ಅದು ಕೈಗೆಟಕುವಂತಿರಬೇಕು. ಕೆಲವೊಮ್ಮೆ ಬಜೆಟ್ ಮಂಡಿಸಿದಾಗ ಇದು ಸಪ್ಪೆ ಬಜೆಟ್ ಎಂದು ಬೇಸರ ಮಾಡಿಕೊಂಡ ಉದಾಹರಣೆಗಳು ಇದೆ. ಆದ್ರೆ ಈಗ ಚುನಾವಣೆ ಹತ್ತಿರವಿರುವ ಕಾರಣವೂ ಸಿಎಂ ಜನಪರ ಬಜೆಟ್ ಮಂಡಿಸಲೇಬೇಕಿದೆ‌. ಸಿಎಂ ಬಸವರಾಜ್ ಬೊಮ್ಮಾಯಿ ಅವರ ಬಜೆಟ್ ಗಾಗಿ ಜನ ವೈಟಿಂಗ್ ನಲ್ಲಿದ್ದಾರೆ.

suddionenews

Recent Posts

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

3 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

3 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

4 hours ago

ಶಾಲಾ ಪಠ್ಯದಲ್ಲಿ ಸಂಭಾಜಿ ಜೀವನ ಸೇರಿಸಲು ಒತ್ತಾಯ ; ಕಾರಣ ಏನು ಗೊತ್ತಾ..?

ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…

4 hours ago