Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಎಂ ಬೊಮ್ಮಾಯಿ ಸರ್ಕಾರಕ್ಕೆ 6 ತಿಂಗಳು : ಹೈಕಮಾಂಡ್ ತರಿಸಿಕೊಂಡ ರಿಪೋರ್ಟ್ ನಲ್ಲಿ ಏನಿದೆ..?

Facebook
Twitter
Telegram
WhatsApp

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಬಸವರಾಜ್ ಬೊಮ್ಮಾಯಿ ಅವರು ಸಿಎಂ ಸ್ಥಾನ ಅಲಂಕರಿಸಿದ್ದರು. ಇದೀಗ ಅವರು ಅಧಿಕಾರ ಸ್ವೀಕಾರ ಮಾಡಿ 6 ತಿಂಗಳು ತುಂಬಿದೆ. ಹೀಗಾಗಿ ಹೈಕಮಾಂಡ್ ಸರ್ಕಾರದ ರಿಪೋರ್ಟ್ ತರಿಸಿಕೊಂಡಿದೆ.

ಇಲಾಖೆಗಳು, ಪಕ್ಷದ ಸಂಘಟನೆ ಹೀಗೆ ಹಲವಾರು ಆಯಾಮದಲ್ಲಿ ಹೈಕಮಾಂಡ್ ರಿಪೋರ್ಟ್ ತರಿಸಿಕೊಳ್ಳಲಾಗಿದೆ. ಪಂಚರಾಜ್ಯಗಳ ಚುನಾವಣೆ ಹತ್ತಿರವಾಗ್ತಾ ಇದ್ದು, ಸಂಪುಟ ವಿಸ್ತರಣೆ ಕೂಡ ಮಾಡಬೇಕಿದೆ. ಕ್ರಿಯಾಶೀಲರಲ್ಲದ ಸಚಿವರನ್ನ ಗುರುತಿಸಲು ರಿಪೋರ್ಟ್ ಗಳನ್ನ ತರಿಸಲಾಗಿದೆ.

ಬಿಜೆಪಿ ಮುಂದೆ ಇರುವ ಗುರಿ ಇದೀಗ ಜನರನ್ನ ತನ್ನತ್ತ ಸೆಳೆಯುವುದು. ಇನ್ನು ಒಂದೂ ವರ್ಷ ಮೂರು ತಿಂಗಳಷ್ಟೇ ಸರ್ಕಾರಕ್ಕೆ ಸಮಾಯವಾಕಾಶವಿರುವುದು. ಹೀಗಾಗಿ ಆ ಸಮಯದಲ್ಲಿ ಜನರನ್ನ ಸೆಳೆಯಲೇಬೇಕಾದ ಅನಿವಾರ್ಯವಾಗಿದೆ. ಈ ಹಿನ್ನೆಲೆ ಸಮರ್ಥವಾಗಿ ಕಾರ್ಯನಿರ್ವಹಿಸುವ ಸಚಿವರನ್ನು ಉಳಿಸಿಕೊಂಡು ಉಳಿದವರನ್ನು ಕೈ ಬಿಡುವುದು. ರಿಪೋರ್ಟ್ ಪರಿಶೀಲಿಸಿ, ಚುನಾವಣೆ ಬೆನ್ನಲ್ಲೇ ಹೈಕಮಾಂಡ್ ಸಂಪುಟಕ್ಕೆ ಸರ್ಜರಿ ಮಾಡಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎಸ್‍ಯುಸಿಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿಯಿಂದ ವಿನೂತನ ಪ್ರಚಾರ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 16 :  ಜನರ ಜ್ವಲಂತ ಸಮಸ್ಯೆಗಳ ವಿರುದ್ಧ ಹೋರಾಟಗಳನ್ನು ಕಟ್ಟುತ್ತಿರುವ ಪಕ್ಷ ಎಸ್‍ಯುಸಿಐ (ಕಮ್ಯುನಿಸ್ಟ್)ನ ಅಭ್ಯರ್ಥಿ  ಸುಜಾತ.ಡಿ ಅವರು ನಗರದಲ್ಲಿ ಇಂದು ವೋಟು ಕೊಡಿ ನೋಟು ಕೊಡಿ ಎಂದು ಜನರ

ಚಿತ್ರದುರ್ಗ | ಮನೆಯಿಂದ ಮತಚಲಾಯಿಸಿದ 3536 ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರು

ಚಿತ್ರದುರ್ಗ. ಏ.16: ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನ ಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 13 ರಿಂದ 16 ವರೆಗೆ ಜರುಗಿದ ಮನೆಯಿಂದ ಮತದಾನ ಕಾರ್ಯ ಪೂರ್ಣಗೊಂಡಿದೆ. 85 ವರ್ಷ ಮೇಲ್ಪಟ್ಟ 2601 ನಾಗರಿಕರು

ಪಿಯುಸಿಯಲ್ಲಿ 2 ಬಾರಿ ಫೇಲ್.. ಯುಪಿಎಸ್ಸಿಯಲ್ಲಿ ಪಾಸ್.. ಕನ್ನಡದಲ್ಲೇ ಪರೀಕ್ಷೆ ಬರೆದ ಬಳ್ಳಾರಿಯ ಶಾಂತಪ್ಪ ಬಗ್ಗೆ ಇಲ್ಲಿದೆ ಮಾಹಿತಿ

ಬಳ್ಳಾರಿ: ಯುಪಿಎಸ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಅದರಲ್ಲಿ 1016 ಅಭ್ಯರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಇದರಲ್ಲಿ ನಮ್ಮ ಕರ್ನಾಟಕದ ಶಾಂತಪ್ಪ ಜಡೆಮ್ಮನವರ್ ಕೂಡ ತೇರ್ಗಡೆಯಾಗಿದ್ದಾರೆ. ಶಾಂತಪ್ಪ ಮೂಲತಃ ಬಳ್ಳಾರಿಯವರು. ಕನ್ನಡದಲ್ಲಿಯೇ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿರುವುದು

error: Content is protected !!