Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಾಮರಾಜನಗರಕ್ಕೆ ಸಿಎಂ ಬೊಮ್ಮಾಯಿ ಭೇಟಿ : ಮೌಡ್ಯದ ವಿರುದ್ಧ ಸಿಡಿದೆದ್ದ ಸಿಎಂಗೆ ಸ್ವಾಗತ ಹೇಗಿತ್ತು ಗೊತ್ತಾ..?

Facebook
Twitter
Telegram
WhatsApp

ಚಾಮರಾಜನಗರ: ಜಿಲ್ಲೆಗೆ ಭೇಟಿ ಕೊಟ್ರೆ ಅಧಿಕಾರ ಕಳೆದುಕೊಳ್ಳುವ ಮೌಢ್ಯತೆ ಸಾಕಷ್ಟು ರಾಜಕಾರಣಿಯಲ್ಲಿದೆ. ಹೀಗಾಗಿಯೇ ಚಾಮರಾಜನಗರಕ್ಕೆ ಭೇಟಿ ನೀಡೋದಕ್ಕೆ ಸಾಕಷ್ಟು ರಾಜಕಾರಣಿಗಳು ಹಿಂದೇಟು ಹಾಕ್ತಾರೆ. ಆದ್ರೆ ಇದಕ್ಕೆಲ್ಲಾ ಸೆಡ್ಡು ಹೊಡೆದವ್ರಂತೆ ಇದೀಗ ಸಿಎಂ ಬಸವರಾಜ ಬೊಮ್ಮಾಯಿ ಅವ್ರು ಜಿಲ್ಲೆಗೆ ಭೇಟಿ ಕೊಟ್ಟಿದ್ದಾರೆ.

ಸಿಎಂ ಬಂದ ಖುಷಿಗೆ ಸ್ಥಳೀಯರು ಅದ್ಧೂರಿ ಸ್ವಾಗತ ಕೋರಿದ್ದಾರೆ. ಸರ್ಕಾರಿ ಮೆಡಿಕಲ್ ಕಾಲೇಜು ಉದ್ಘಾಟನಾ ಸಮಾರಂಭವಿತ್ತು. ಹೀಗಾಗಿ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಯಿ ಅವರು ಪಾಲ್ಗೊಳ್ಳಲು ಚಾಮರಾಜನಗರಕ್ಕೆ ಭೇಟಿ ಕೊಟ್ಟಿದ್ದಾರೆ.

ರಾಷ್ಟ್ರಪತಿ ರಾಮಾನಾಥ್ ಕೋವಿಂದ್ ಕೂಡ ಇದೇ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಅದ್ಯಾವಾಗ ಜಿಲ್ಲೆಗೆ ಬರ್ತಾರೆ ಅಂತ ಗೊತ್ತಾಯ್ತೋ, ಟೋಲ್ ಗೇಟ್ ಬರ್ತಿದ್ದಂತೆ ಬಿಜೆಪಿ ನಾಯಕರು ಅದ್ದೂರಿ ಸ್ವಾಗತ ಕೋರಿದ್ದಾರೆ.. ಹೂ ಹಾಕಿ ಸಂಭ್ರಮಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Summer Migraine: ಬಿಸಿಲಿಗೆ ಹೋದಾಗ ಈ ನಿಯಮಗಳನ್ನು ಪಾಲಿಸಿ : ಮೈಗ್ರೇನ್‌ ನಿಂದ ದೂರವಿರಿ….!

ಸುದ್ದಿಒನ್ : ಈ ಬೇಸಿಗೆಯಲ್ಲಿ ಬಿಸಿಲು ಜೋರಾಗಿದೆ. ತಾಪಮಾನವು 37 ರಿಂದ 40 ಡಿಗ್ರಿ  ಆಸುಪಾಸಿನಲ್ಲಿದೆ. ವಿಪರೀತ ಬಿಸಿಲಿನಿಂದ ಮಕ್ಕಳಿಂದ ವೃದ್ಧರವರೆಗೆ ಬಹುತೇಕ ಎಲ್ಲರೂ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದರೆ ಮೈಗ್ರೇನ್ ಪೀಡಿತರು ಸ್ವಲ್ಪ ಹೆಚ್ಚು

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ, ಈ ರಾಶಿಯವರ ಉದ್ಯೋಗದಲ್ಲಿ ತುಂಬಾ ಸಮಸ್ಯೆ ಅದರ ಜೊತೆ ಹಣಕಾಸಿನ ಸಮಸ್ಯೆ ಕಾಡಲಿದೆ, ಬುಧವಾರ ರಾಶಿ ಭವಿಷ್ಯ -ಏಪ್ರಿಲ್-24,2024 ಸೂರ್ಯೋದಯ: 05:57,

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

error: Content is protected !!