Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗುರು ರವಿದಾಸ್ ಜಯಂತಿ ಹಿನ್ನೆಲೆ : ಚುನಾವಣೆ ಮುಂದೂಡುವಂತೆ ಪಂಜಾಬ್ ಸಿಎಂ ಮನವಿ..!

Facebook
Twitter
Telegram
WhatsApp

ಪಂಜಾಬ್: ಫೆಬ್ರವರಿ 14 ರಿಂದ ಪಂಜಾಬ್ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಈಗಾಗಲೇ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳನ್ನ ಘೋಷಣೆ ಮಾಡುವಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಪಂಜಾಬ್ ರೈತರು ಈ ಬಾರಿಯ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿ ರಾಷ್ಟ್ರೀಯ ಪಕ್ಷಗಳಿಗರ ನಡುಕ ಹುಟ್ಟಿಸಿವೆ. ಇದೀಗ ಈ ಬೆನ್ನಲ್ಲೇ ಚುನಾವಣೆಯನ್ನ ಮುಂದೂಡುವಂತೆ ಸಿಎಂ ಚನ್ನಿ ಮನವಿ ಮಾಡಿದ್ದಾರೆ.

ಸಿಎಂ ಚರಣ್ ಜಿತ್ ಸಿಂಗ್ ಚುನಾವಣಾ ಆಯೋಗಕ್ಕೆ ಪತ್ರದ ಮೂಲಕ ಮನವಿ ಮಾಡಿದ್ದು, ಗುರು ರವಿದಾಸ್ ಜಯಂತಿ ಇರುವ ಕಾರಣ ಚುನಾವಣೆ ಮುಂದೂಡಿ ಎಂದಿದ್ದಾರೆ.

ಫೆಬ್ರವರಿ14 ರಂದು ನಡೆಯುವ ಚುನಾವಣೆ ಬೇಡ. ಆರು ದಿನಗಳ ಕಾಲ‌ ಮುಂದೂಡಿ. ಜಯಂತಿ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಜ ದಲಿತ ಬಾಂಧವರು ಕಾಶಿ ಯಾತ್ರೆಗೆ ಹೋಗುತ್ತಾರೆ. ಹೀಗಾಗಿ ಅವರ್ಯಾರು ರಾಜ್ಯದಲ್ಲಿ ಇರುವುದಿಲ್ಲ. ಇಂಥ ಸಂದರ್ಭದಲ್ಲಿ ಚುನಾವಣೆ ನಡೆಸುವುದು ಸೂಕ್ತವಲ್ಲ. ದಯವಿಟ್ಟು ಒಂದು ವಾರಗಳ ಕಾಲ ಚುನಾವಣೆ ಮುಂದೂಡಿ ಎಂದು ಮನವಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!