Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿರೋಧ ಪಕ್ಷದವರು ಇನ್ನೇನು ಹೇಳಲು ಸಾಧ್ಯ : ಸಿಎಂ ಬೊಮ್ಮಾಯಿ

Facebook
Twitter
Telegram
WhatsApp

 

ಚಿಕ್ಕಮಗಳೂರು: ಜಿಲ್ಲೆಗೆ ಬೇಕಾದಷ್ಟು ಬಾರಿ ಬಂದಿದ್ದೀನಿ. ಆದರೆ ಸಿಎಂ ಆಗಿ‌ ಮೊದಲ ಬಾರುಗೆ ಭೇಟಿ ನೀಡಿದ್ದೇನೆ. ಎರಡು ಬಾರಿ ಕಾರ್ಯಕ್ರಮ ಫಿಕ್ಸ್ ಆಗಿ ಮುಂದೂಡಿಕೆಯಾಗಿತ್ತು. ಈ ಬಾರಿ ಶಾರದಾಂಬೆಯ ದರ್ಶನ ಮಾಡಬೇಕಿತ್ತು ಮತ್ತು ಪೂಜಾರಿ ಅವರನ್ನು ಭೇಟಿಯಾಗಬೇಕಿತ್ತು. ಹೀಗಾಗಿ ಇಲ್ಲಿಗೆ ಭೇಟಿ ನೀಡಿದ್ದೇನೆ. ಶಾರಾದಾಂಬೆ ಆಶೀರ್ವಾದ ಪಡೆದುಕೊಂಡಿದ್ದೇನೆ. ನಾಡಿನ ಸುಭೀಕ್ಷೆಗಾಗಿ ಶಾರಾದಾಂಬೆಯನ್ನು ಪ್ರಾರ್ಥಿಸಿದ್ದೇನೆ.

ಹುಬ್ಬಳ್ಳಿ ಗಲಾಟೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಯಾವ ಅಮಾಯಕರ ಬಂಧನವೂ ಆಗಿಲ್ಲ. ಅಲ್ಲಿನ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ತನಿಖೆ ವೇಲಕೆ ಎಲ್ಲವನ್ನು ಪರಿಗಣಿಸಿ ಕ್ರಮ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.

ರಾವಣ ರಾಜ್ಯ ಮಾಡುವುದಕ್ಕೆ ಹೊರಟಿದ್ದಾರೆ ಎಂಬುದಕ್ಕೆ ಉತ್ತರಿಸಿ, ಅವರವರು ವ್ಯಾಖ್ಯಾನ ಮಾಡುತ್ತಾರೆ. ಜನ ಏನು ಹೇಳುತ್ತಾರೆ ಅನ್ನೋದಷ್ಟೇ ಮುಖ್ಯ. ವಿರೋಧ ಪಕ್ಷದವರಿಂದ ಬೇರೆನನ್ನು ಅಪೇಕ್ಷೆ ಮಾಡಲು ಸಾಧ್ಯವಿಲ್ಲ ಎಂದು ವಿರೋಧ ಪಕ್ಷಕ್ಕೆ ತಿರುಗೇಟು ಕೊಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

ರಾತ್ರಿ ಮಲಗುವ ಮುನ್ನ ಈ ಚಿಕ್ಕ ಕೆಲಸ ಮಾಡಿದರೆ, ಆರೋಗ್ಯಕ್ಕೆ ಎಷ್ಟೆಲ್ಲಾ ಉಪಯೋಗ ಗೊತ್ತಾ ?

ಸುದ್ದಿಒನ್ : ಯಾಂತ್ರಿಕ ಓಟದ ಬದುಕಿನಲ್ಲಿ ಹಲವು ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ಹೀಗಾಗಿ ಆರೋಗ್ಯವಂತರಾಗಿರಲು ಈಗಿನಿಂದಲೇ ಹೆಜ್ಜೆ ಇಡಬೇಕು. ಮತ್ತು ಹೆಚ್ಚು ಗಮನ ಕೊಡಬೇಕು. ಜೀವನಶೈಲಿ, ಆಹಾರ ಪದ್ಧತಿ ಬದಲಿಸಿಕೊಳ್ಳಿ ಎಂದು ವೈದ್ಯಕೀಯ ತಜ್ಞರು

error: Content is protected !!