Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಜೆಟ್ ವೇಳೆ ಕೇಂದ್ರ ಸರ್ಕಾರದ ವಿರುದ್ದ ಸಿಎಂ ಗರಂ : ಬಿಜೆಪಿ ನಾಯಕರಿಂದ ವಿರೋಧ

---Advertisement---

 

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 15ನೇ ಬಾರಿ ಬಜೆಟ್ ಮಂಡಿಸುವ ಮೂಲಕ ಇತಿಹಾಸ ನಿರ್ಮಾಣ ಮಾಡಿದ್ದಾರೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಹಣ ಬರುತ್ತಿಲ್ಲ ಎಂಬ ಬೇಸರವಿದೆ. ಜೊತೆಗೆ ಮನವಿಯನ್ನು ಮಾಡಿದರು ಹಣ ರಿಲೀಸ್ ಆಗಿಲ್ಲ ಎಂಬ ಬೇಸರವೂ ಇದೆ. ಇದೀಗ ಬಜೆಟ್ ಮಂಡನೆಯ ವೇಳೆಯೂ ಈ ವಿಚಾರವನ್ನು ತೆಗೆದಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯವನ್ನು ಬಜೆಟ್ ವೇಳೆ ಪುನರುಚ್ಛಾರ ಮಾಡಿದ್ದಾರೆ. ಇದನ್ನು ಬಿಜೆಪಿ ನಾಯಕರು ಖಂಡಿಸಿದ್ದಾರೆ. ಸುಳ್ಳು ಹೇಳಬೇಡಿ ಸಿದ್ದರಾಮಯ್ಯ ಅವರೇ ಎಂದು ಬಜೆಟ್ ನಡವೆಯೇ ವಿಪಕ್ಷ ನಾಯಕರು ಗದ್ದಲ ಎಬ್ಬಿಸಿ, ಪ್ರತಿಭಟನೆ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಅದನ್ನು ಅಲ್ಲಿಗೆ ಮುಗಿಸಿ ಬಜೆಟ್ ಮುಂದುವರೆಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಕಾಂಗ್ರೆಸ್ ನಾಯಕರು ದೆಹಲಿಯನ್ನು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಎಷ್ಟು ಕೋಟಿ ಹಣ ಬರಬೇಕಿದೆ ಎಂಬುದರ ವಿಚಾರವನ್ನು ದಾಖಲೆ ಸಮೇತ ಮಾತನಾಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...