Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೆಡಿಎಸ್ ಭದ್ರಕೋಟೆಯನ್ನು ಮಗನನ್ನು ನಿಲ್ಲಿಸಲು ನಿರ್ಧರಿಸಿದ ಇಬ್ರಾಹಿಂ..!

Facebook
Twitter
Telegram
WhatsApp

ಈ ಬಾರಿಯ ಚುನಾವಣೆ ಮೂರು ಪಕ್ಷಗಳಿಗೂ ಪ್ರತಿಷ್ಠೆಯ ಕಣವಾಗಿದೆ. ಸಮ್ಮಿಶ್ರ ಸರ್ಕಾರದಿಂದ ಅಧಿಕಾರ ಕಳೆದುಕೊಂಡ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷ ಈ ಬಾರಿ ಬಿಜೆಪಿಯನ್ನು ಹೊಡೆದುರುಳಿಸಬೇಕು ಎಂಬ ಹಠ ತೊಟ್ಟಿದೆ. ಜನ ಕೂಡ ಬಿಜೆಪಿಯನ್ನು ಸೋಲಿಸುತ್ತಾರೆ ಎಂಬ ನಂಬಿಕೆಯೂ ಎರಡು ಪಕ್ಷಗಳಲ್ಲಿ ಇದೆ. ಆದ್ರೆ ಈ ನಡುವೆ ಎಲ್ಲಿ, ಯಾವ ಅಭ್ಯರ್ಥಿಯನ್ನು ಹಾಕಬೇಕು ಎಂಬ ವಿಚಾರದ ಜೊತೆಗೆ ತಮ್ಮ ತಮ್ಮ ಮಕ್ಕಳಿಗೆ ಭದ್ರ ನೆಲೆ ಕಟ್ಟಿಕೊಡಲು ಪಕ್ಷದ ಹಿರಿಯ ನಾಯಕರು ಚಿಂತಿಸುತ್ತಿದ್ದಾರೆ.

ಇದೀಗ ಕಾಂಗ್ರೆಸ್ ಬಿಟ್ಟು ಮತ್ತೆ ಜೆಡಿಎಸ್ ಸೇರಿರುವ ಸಿ ಎಂ ಇಬ್ರಾಹಿಂ ತನ್ನ ಮಗಳಿಗೆ ಬೀದರ್ ಜಿಲ್ಲೆಯಲ್ಲಿ ಸ್ಥಾನ ಗಟ್ಟಿ ಮಾಡಲು ಯತ್ನಿಸುತ್ತಿದ್ದಾರೆ. ಬೀದರ್ ಈ ಹಿಂದೆ ಜೆಡಿಎಸ್ ನ ಭದ್ರಕೋಟೆಯಾಗಿತ್ತು. 70 ಸಾವಿರ ಮುಸ್ಲಿಂ ಮತಗಳಿರುವ ಹುಮ್ನಾಬಾದ್ ನಲ್ಲಿಇಬ್ರಾಹಿಂ ತಮ್ಮ ಪುತ್ರನನ್ನು ಕಣಕ್ಕಿಳಿಸಲು ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಫಯಾಜ್ ಪ್ರತಿಕ್ರಿಯೆ ನೀಡಿದ್ದು, ನಾನು ರಾಜಕೀಯಕ್ಕೆ ಬರುವುದಕ್ಕೆ ಕುಮಾರಸ್ವಾಮಿ ಅವರು ಸ್ಪೂರ್ತಿಯಾಗಿದ್ದಾರೆ. ಬೀದರ್ ಜಿಲ್ಲೆಯಿಂದಾನೇ ಕಲ್ಯಾಣ ಕರ್ನಾಟಕ ಹೋರಾಟ ಆರಂಭವಾಗಬೇಕು ಎಂಬುದು ನಮ್ಮ ಅಭಿಪ್ರಾಯ. ಇಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರ ಕಾಲದಲ್ಲಿ ನಡೆದ ಅಭಿವೃದ್ಧಿ ಕೆಲಸ ಬಿಟ್ಟರೆ ಬೇರೆ ಯಾವ ಅಭಿವೃದ್ದಿ ಕೆಲಸವೂ ನಡೆದಿಲ್ಲ. ಇನ್ನು ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ರೈತರ ಸಾಲ ಮನ್ನಾ ಮಾಡಿದ್ದರು. ನಮ್ಮ ಜಿಲ್ಲೆಯಲ್ಲಿಯೇ ಆರು ರೈತರು ಅದರ ಉಪಯೋಗ ಪಡೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!