Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರತಿದಿನ 1 ಲಕ್ಷ ಕೊರೊನಾ ಟೆಸ್ಟ್ ಗೆ ಸಿಎಂ ಸೂಚನೆ..!

Facebook
Twitter
Telegram
WhatsApp

ಬೆಂಗಳೂರು: ಕೊರೊನಾ ವೈರಸ್ ಕಡಿಮೆಯಾಗಿದ್ದ ಕಾರಣ ಟೆಸ್ಟಿಂಗ್ ಪ್ರಮಾಣವನ್ನ ಕಡಿಮೆ‌ಮಾಡಲಾಗಿತ್ತು. ಇದೀಗ ಕೊರೊನಾ ವೈರಸ್ ಜೊತೆಗೆ ಒಮಿಕ್ರಾನ್ ವೈರಸ್ ನ ಹಾವಳಿ ಕೂಡ ಹೆಚ್ಚಾಗಿದೆ. ಅದರಲ್ಲೂ ಒಮಿಕ್ರಾನ್ ಅತಿ ವೇಗವಾಗಿ ಹರಡುತ್ತಿರುವ ಕಾರಣ ಟೆಸ್ಟಿಂಗ್ ಜಾಸ್ತಿ ಮಾಡಲು ಸರ್ಕಾರ ಆದೇಶಿಸಿದೆ.

ಬೆಂಗಳೂರಿನಲ್ಲೂ ಬಿಬಿಎಂಪಿ ಸಾಕಷ್ಟು ನಿಗಾ ವಹಿಸಿದ್ದು, ಎಲ್ಲೆಲ್ಲಾ ಟೆಸ್ಟ್ ಮಾಡಬಹುದು ಎಂಬುದನ್ನ ಸೂಚನೆ ನೀಡಿದೆ. ಸರ್ಜಾರ ಸೂಚನೆ ನೀಡಿರುವ ಪ್ರಕಾರ,

* ಅಡುಗೆ, ಡೋರ್ ಡೆಲಿವರಿ ಮಾಡುವವರು

* ಕಾರ್ಖಾನೆ, ಕಚೇರಿ ಕೆಲಸಕ್ಕೆ ಹೋಗುವವರು

* ಪಬ್ ಮತ್ತು ಬಾರ್ ಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ

* ಚಿತ್ರಮಂದಿರ ಹಾಗೂ ಮಲ್ಟಿಪ್ಲೆಕ್ಸ್ ಸಿಬ್ಬಂದಿ

* ಕಾಲೇಜು, ಪ್ರೌಢಶಾಲೆ ವಿದ್ಯಾರ್ಥಿಗಳು, ಶಿಕ್ಷಕರಿಗೆ ಟೆಸ್ಟ್

* ಮಾಲ್, ಮಾರ್ಕೇಟ್ ಕೀಪರ್ ಗಳಿಗೆ ಟೆಸ್ಟ್ ಮಾಡಲು ಸೂಚನೆ ನೀಡಲಾಗಿದೆ.

ಆರ್ಟಿಪಿಸಿಆರ್, ರ್ಯಾಂಡಮ್ ಟೆಸ್ಟ್ ಮಾಡಲಾಗುತ್ತಿದೆ. ಈಗಾಗಲೆ ಮಾಲ್ ಗಳಲ್ಲಿ ಕೊರೊನಾ ಟೆಸ್ಟ್ ಮಾಡಿ ಮಾಲ್ ಒಳಗೆ ಹೋಗಲು ಅನುಮತಿ ನೀಡಲಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!