Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಬಿಎಂ ಆಯುಕ್ತರಿಗೆ ಸೂಚನೆ ಕೊಟ್ಟ ಸಿಎಂ

Facebook
Twitter
Telegram
WhatsApp

ಬೆಂಗಳೂರು: ನಿನ್ನೆ ಮಲ್ಲತ್ತಹಳ್ಳಿ ಕೆರೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ.ಮನೆಗಳಿಗೆ, ಸೇತುವೆಗಳಿಗೆ ನೀರು ನುಗ್ಗಿದೆ, ರಸ್ತೆಗಳ ಮೇಲೆ ನೀರು ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಹೇಳಿದರು. ಈ ವೇಳೆ ಮಾತನಾಡಿದ ಅವರು, ಮಳೆಯ ಪ್ರಮಾಣ ಅರ್ಥವಾಗಿದೆ ನಮಗೆ

ವಲಯ ಅಧಿಕಾರಿಗಳಿಗೆ,ಬಿಬಿಎಂಪಿ ಆಯುಕ್ತರು ಸೂಚನೆ ಕೊಟ್ಟಿದ್ದಾರೆ ಎಂದರು.

ಮಳೆ ಪರಿಹಾರ ಕ್ರಮಗಳನ್ನು ನಾನೇ ಖುದ್ದಾಗಿ ಗಮನಿಸ್ತಿದ್ದೇನೆ.ನಿನ್ನೆಯಿಂದ ಆಯುಕ್ತರ ಜತೆ ಸಂಪರ್ಕದಲ್ಲಿದ್ದೇನೆ
ಮನೆಗಳಿಗೆ ನೀರು ನುಗ್ಗಿದ್ದು, ಅದರತ್ತ ನಮ್ಮ ಆಧ್ಯತೆ ಕೊಡಲಾಗಿದೆ.
ಹಣಕಾಸಿನ ನೆರವನ್ನು ಸರ್ಕಾರ ಕೊಡಲಿದೆ ಎಂದರು.

ಮಳೆಯಿಂದಾಗಿ ರಾತ್ರಿಯೇ ಮುಖ್ಯ ಆಯುಕ್ತರಿಗೆ ಸೂಚನೆ ನೀಡಲಾಗಿದೆ.
ಪರಿಹಾರ ಕೆಲಸಗಳನ್ನು ರಾತ್ರಿಯಿಂದಲೇ ಅಧಿಕಾರಿಗಳು ಕೈಗೊಳ್ಳುತ್ತಿದ್ದಾರೆ. ರಾಜಕಾಲುವೆ, ಕೆರೆ, ತಗ್ಗುಪ್ರದೇಶದ ವಸತಿ ನಿವೇಶನಗಳ ಬಗ್ಗೆ ಕ್ರಮ ಕೈಗೊಂಡು
ನಗರವನ್ನು ಸುರಕ್ಷಿತ, ಹಸುರು ನಗರ ಮಾಡಲು ಕ್ರಮಕೈಗೊಳ್ಳುತ್ತೇವೆ
ಮಳೆಯಿಂದ ವಾಹನಗಳ ಮೇಲೆ ಮರಗಿಡ ಬಿದ್ದು ಜಖಂ ಆಗಿದೆ,ಹಸುಗಳು ಕೆಲವೆಡೆ ಮೃತಪಟ್ಟಿವೆ ಹಳೆಯ ಕಟ್ಟಡಗಳು ಹಾನಿಗೊಂಡಿವೆ. ಇವೆಲ್ಲದರ ಬಗ್ಗೆ ತಡಮಾಡದೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!