Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಸವ ಪ್ರತಿಮೆ ನಿರ್ಮಾಣ ಬಾಕಿ ಹಣ ಸಿಎಂ ನೀಡಬೇಕು ; ಬಿಎಸ್‌ ಯಡಿಯೂರಪ್ಪ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ಅ.18): ಧಾರ್ಮಿಕ ವಿಷಯಕ್ಕೆ ಸೀಮಿತವಾಗದೇ 20 ಕೋಟಿ ರೂ.ಗಳನ್ನು ಬಸವಣ್ಣ ಪುತ್ಥಳಿ ನಿರ್ಮಾಣಕ್ಕೆ ನನ್ನ ಅಧಿಕಾರದ ಅವಧಿಯಲ್ಲಿ ಮಂಜೂರು ಮಾಡಿದ್ದು, ಅದರಲ್ಲಿ 5 ಕೋಟಿ ತಲುಪಿದ್ದು, ಉಳಿದ ಹಣವನ್ನು ತಲುಪಿಸುವ ಜವಾಬ್ದಾರಿ ಮುಖ್ಯಮಂತ್ರಿಗಳು ತೆಗೆದುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಮುರುಘಾ ಮಠದಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ ಶರಣ ಸಂಸ್ಕೃತಿ ಉತ್ಸವದ ಸಮಾರೋಪ ಹಾಗೂ ಮುರುಘಾ ಶ್ರೀಗಳ ಪೀಠಾರೋಹಣದ ತೃತೀಯ ದಶಮಾನೋತ್ಸವ ಸಮಾರಂಭದಲ್ಲಿ ಶರಣಶ್ರೀ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

ಅಕ್ಕಮಹಾದೇವಿಯ ಪ್ರತಿಮೆಯು ಉಡುತಡಿಯಲ್ಲಿ ಸ್ಥಾಪಿಸಲಾಗಿದೆ, ಇಲ್ಲಿ ನಡೆಯುತ್ತಿರುವ ಗುರುವಂದನಾ ಕಾರ್ಯಕ್ರಮ ಅದ್ವಿತೀಯ. ಮುಂದಿನ ದಿನಗಳಲ್ಲಿಯೂ ಈ ಮಠವು ಇಂತಹ ಅನೇಕ ಜನಪರ ಕಾರ್ಯಕ್ರಮಗಳನ್ನು ಮಾಡಲಿ ಎಂದರು.

ಬಸವಣ್ಣನವರ ಆದರ್ಶಗಳನ್ನು ಮುಂದಿಟ್ಟುಕೊಂಡು ಸಾಗುತ್ತಿರುವ ಈ ಮಠ ಬಸವತತ್ತ್ವ ಪ್ರಚಾರ ಮಾಡುತ್ತಿದೆ.  ಕಳೆದ 30 ವರ್ಷದಲ್ಲಿ ತನ್ನದೇ ಆದ ವಿವಿಧ ಸಮಾಜ ಮುಖಿ ಕಾರ್ಯಗಳ ಮೂಲಕ ಸಮಾನತೆಯನ್ನು ಸ್ಥಾಪಿಸಿದೆ. ಪ್ರತಿ ವರ್ಷದ ಶರಣ ಸಂಸ್ಕøತಿ ಉತ್ಸವ ಜನರ ಉತ್ಸವವಾಗಿದೆ. ಇದು ಜನರ ಆಶಾಕಿರಣ ಎಂದು ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೊತ್ತಂಬರಿ ಸೊಪ್ಪಿನ ಟೀ ಕೇಳಿದ್ದೀರಾ..? ಒಮ್ಮೆ ಮಾಡಿಕೊಂಡು ಕುಡಿಯಿರಿ : ಎಷ್ಟೆಲ್ಲಾ ಅನುಕೂಲ ಗೊತ್ತಾ ?

ಸುದ್ದಿಒನ್ : ಹಲವರಿಗೆ ಬೆಳಗ್ಗೆ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಅನೇಕ ಜನರು ಬೆಳಿಗ್ಗೆ ಹಾಲಿನಿಂದ ತಯಾರಿಸಿದ ಚಹಾ ಮತ್ತು ಕಾಫಿ ಕುಡಿಯುತ್ತಾರೆ. ಆದರೆ, ಕೆಲವರು ಗ್ರೀನ್ ಟೀ ಕುಡಿಯುತ್ತಾರೆ, ಇನ್ನು ಕೆಲವರು ಲೆಮನ್ ಟೀ

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ.

ಈ ರಾಶಿಯ ತಂದೆ ತಾಯಿಗೆ ಮಕ್ಕಳ ಸಂಸಾರದ ಚಿಂತೆ ಕಾಡಲಿದೆ. ಗುರುವಾರ- ರಾಶಿ ಭವಿಷ್ಯ ಮೇ-9,2024 ಸೂರ್ಯೋದಯ: 05:50, ಸೂರ್ಯಾಸ್ತ : 06:35 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

error: Content is protected !!