Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

10 ಕೆಜಿ ಅಕ್ಕಿ ಕೊಡುವ ತನಕ ಹಣ ಕೊಡುವ ನಿರ್ಧಾರ ಕೈಗೊಂಡ ಸಿಎಂ ಸಿದ್ದರಾಮಯ್ಯ

Facebook
Twitter
Telegram
WhatsApp

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾದ ಮೇಲೆ ಹಲವು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಅನ್ನಭಾಗ್ಯ ಕೂಡ ಒಂದು. ಆದರೆ ಅನ್ನಭಾಗ್ಯ ಯೋಜನೆ ಶುರುವಾದಾಗಿನಿಂದ ಕೊಟ್ಟ ಭರವಸೆಯಂತೆ 10 ಕೆಜಿ ನೀಡುತ್ತಿಲ್ಲ. ಬದಲಿಗೆ ಐದು ಕೆಜಿ ಅಕ್ಕಿ, ಇನ್ನು ಐದು ಕೆಜಿ ಅಕ್ಕಿಯ ಬದಲಿಗೆ ಹಣ ನೀಡಲಾಗುತ್ತಿದೆ. ಆದರೆ ಇತ್ತಿಚೆಗೆ ಹತ್ತು ಕೆಜಿ ಅಕ್ಕಿ ನೀಡಲಾಗುತ್ತದೆ ಎಂದೇ ಹೇಳಲಾಗಿತ್ತು. ಇದೀಗ ಇಂದಿನ ಸಂಪುಟ ಸಭೆಯಲ್ಲಿ ಮತ್ತೊಮ್ಮೆ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಕಳೆದ ಎರಡು ತಿಂಗಳಿನಿಂದ ನೀಡುವಂತೆ ಐದು ಕೆಜಿ ಅಕ್ಕಿ ಹಾಗೂ ಐದು ಕೆಜಿ ಅಕ್ಕಿಯ ಹಣವನ್ನೇ ನೀಡಲಾಗುತ್ತೆ ಎಂಬ ನಿರ್ಧಾರ ಕೈಗೊಂಡಿದ್ದಾರೆ. ಈ ಸಂಬಂಧ ಮಾತನಾಡಿರುವ ಆಹಾರ ಸಚಿವ ಕೆ ಎಚ್ ಮುನಿಯಪ್ಪ, ಎಲ್ಲಿಯವರೆಗೂ ಅಕ್ಕಿ ಸಿಗಲ್ಲ, ಅಲ್ಲಿಯವರೆಗೂ ಹಣ ಕೊಡ್ತೀವಿ. ಆಂಧ್ರಪ್ರದೇಶ, ತೆಲಂಗಾಣದಲ್ಲಿ ಬೆಲೆ ಜಾಸ್ತಿ ಇದೆ. ನಮ್ಮ ದರಕ್ಕೆ ಅಕ್ಕಿ ಸಿಕ್ತಾ ಇಲ್ಲ. ಹೀಗಾಗಿ ಸದ್ಯಕ್ಕೆ ಅಕ್ಕಿ ನೀಡುವ ತನಕ ಹಣವನ್ನೇ ನೀಡುತ್ತೀವಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

error: Content is protected !!