Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದ ಸುವ್ಯವಸ್ಥೆ ಬಗ್ಗೆ ಪೊಲೀಸರಿಗೆ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ

Facebook
Twitter
Telegram
WhatsApp

 

ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಚನೆಯಾದ ಮೇಲೆ‌ ಸಿಎಂ ಸಿದ್ದರಾಮಯ್ಯ ಅವರು ಬ್ಯಾಕ್ ಟು ಬ್ಯಾಕ್ ಅಧಿಕಾರಿಗಳ ಸಭೆ ನಡೆಸಿ, ಸಲಹೆ, ಸೂಚನೆಗಳನ್ನು ನೀಡುತ್ತಿದ್ದಾರೆ. ಇದೀಗ ಪೊಲೀಸ್ ಅಧಿಕಾರಿಗಳ ಸಭೆ ನಡಸಿ, ಕಾನೂನು ಸುವ್ಯವಸ್ಥೆ ಬಗ್ಗೆ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದೆ. ಕಾನೂನು ಎಲ್ಲರಿಗೂ ಒಂದೇ. ಕಾನೂನನ್ನು ಪಾಲನೆ ಮಾಡಬೇಕು. ಎಷ್ಟೇ ದೊಡ್ಡವರಾದರೂ ಕಾನೂನು ಎಲ್ಲರಿಗೂ ಒಂದೇ. ರೌಡಿಸಂ ಚಟುವಟಿಕೆ ಮೇಲೆ ನಿಗಾ ಇಡಬೇಕು ಎಂದು ಸೂಚನೆ ನೀಡಿದ್ದಾರೆ.

ಇನ್ನು ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ಹಿಂದಿನ ಸರ್ಕಾರದಲ್ಲಿ ಕಾರ್ಯ ವೈಖರಿ ಸರಿ‌ ಇರಲಿಲ್ಲ. ರಾಜ್ಯದಲ್ಲಿ ಮಳೆ, ಪ್ರವಾಹದಿಂದ ಸಾಕಷ್ಟು ಹಾನಿಯಾಗಿದೆ. ಹಲವರು ಪ್ರಾಣ ಕಳೆದುಕೊಂಡರು, ಮನೆಯಿಲ್ಲದೆ ನಿರ್ಗತಿಕರಾದರು. ಕೆಲ ಸಂದರ್ಭದಲ್ಲಿ ಹಲವರು ಸರಿಯಾಗಿ ಸ್ಪಂದಿಸಲಿಲ್ಲ. ನಮ್ಮ ಸರ್ಕಾರಕ್ಕೆ ಉತ್ತಮ ಹೆಸರು ತಂದುಕೊಡುವುದು ನಿಮ್ಮ ಕೈಯ್ಯಲ್ಲಿಯೇ ಇದೆ. ನೀವೂ ಸರಿಯಾಗಿ ಕೆಲಸ ಮಾಡಿದರೆ ನಮ್ಮ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಎಸ್ ಎಲ್ ವಿ ಶಾಲೆಯಲ್ಲಿ  ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಸುದ್ದಿಒನ್, ಚಿತ್ರದುರ್ಗ : ತಾಲ್ಲೂಕಿನ ಕುರುಬರಹಳ್ಳಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಶಾಲೆಯಲ್ಲಿ ಶುಕ್ರವಾರ ಹುಲ್ಲೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ನಡೆಯಿತು. ಶ್ರೀ ಬಾಲಾಜಿ ಯುವಕರ ಸಂಘ ಹಾಗೂ  ಎಸ್ ಎಲ್

BMW ನಿಂದ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ ಕೇಳಿದರೆ ಗಾಬರಿಯಾಗ್ತೀರಿ…!

ಸುದ್ದಿಒನ್ | BMW Electric Scooter:  ದ್ವಿಚಕ್ರ ವಾಹನ ಪ್ರಿಯರು ಕಾತುರದಿಂದ ಕಾಯುತ್ತಿದ್ದ ಸಮಯ ಬಂದಿದೆ. BMW ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಅವರ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ BMW CE

error: Content is protected !!