ಚಿತ್ರದುರ್ಗ. ಮಾ.05: ಚಿತ್ರದುರ್ಗ ನಗರದ ಬೆಂಗಳೂರು ಸರ್ವಿಸ್ ರಸ್ತೆಯ ಎಂ.ಎಸ್.ನಾರಾಯಣ ಶೆಟ್ಟಿ ಪಂಪ್ನಲ್ಲಿ ಮಂಗಳವಾರ ಸಿಎನ್ಜಿ ಅನಿಲ ಸೋರಿಕೆ ತಡೆಗಟ್ಟುವಿಕೆ ಸಂಬಂಧ ಅಣಕು ಪ್ರಾತ್ಯಕ್ಷಿತೆ ಕಾರ್ಯಾಚರಣೆ ನಡೆಯಿತು.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಮಹಾನಗರ ಗ್ಯಾಸ್ ಲಿಮಿಟೆಡ್ ಉದ್ಯಮದ ಯೂನಿಸನ್ ಎನ್ವಿರೋ ಪ್ರೈವೆಟ್ ಲಿಮಿಟೆಡ್ನ ಅವರ ಸಹಯೋಗದಲ್ಲಿ ಅನಿಲ ಸೋರಿಕೆ ಸಂದರ್ಭದ ಬಿಕ್ಕಟ್ಟನ್ನು ಹೇಗೆ ನಿರ್ವಹಿಸಬೇಕು ಎಂಬುವುದರ ಕುರಿತು ಅಣಕು ಕಾರ್ಯಾಚರಣೆ ಪ್ರದರ್ಶನ ನಡೆಸಲಾಯಿತು. ಅಣಕು ಕಾರ್ಯಾಚರಣೆಯು ಪರಿಸ್ಥಿತಿಯ ನೈಜ ಚಿತ್ರಣವನ್ನು ಕಟ್ಟಿಕೊಟ್ಟಿತು.
ಈ ಸಂದರ್ಭದಲ್ಲಿ ಚಿತ್ರದುರ್ಗ ಉಪವಿಭಾಗಾಧಿಕಾರಿ ಮೆಹಬೂಬ್ ಜೀಲಾನಿ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸೋಮಶೇಖರ್ ವಿ ಅಗಡಿ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ಹೆಚ್.ಎನ್.ಸಮರ್ಥ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ. ಗಿರೀಶ್, ಮಹಾನಗರ ಗ್ಯಾಸ್ ಲಿಮಿಟೆಡ್ ಉದ್ಯಮದ ಯೂನಿಸನ್ ಎನ್ವಿರೋ ಪ್ರೈವೆಟ್ ಲಿಮಿಟೆಡ್ನ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಪಂಕಜ್ ಕುಮಾರ್ ಮೌರ್ಯ ಸೇರಿದಂತೆ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಹುಬ್ಬಳ್ಳಿ; ಜೈನ ಸಮುದಾಯದವರು ಸರ್ಕಾರಕ್ಕೆ ಒಂದಷ್ಟು ಬೇಡಿಕೆಗಳನ್ನ ಮುಂದಿಟ್ಟಿದ್ದಾರೆ. ಅದರಲ್ಲೂ ಜೈನ ನಿಗಮ ಸ್ಥಾಪನೆ ಮಾಡುವ ಬಗ್ಗೆ ಹೆಚ್ಚು ಒತ್ತು…
ಬೆಂಗಳೂರು; ಇಂದು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ 50ನೇ ಹುಟ್ಟುಹಬ್ಬ. ಕುಟುಂಬಸ್ಥರು, ಆಪ್ತರು, ಅಭಿಮಾನಿಗಳೆಲ್ಲಾ ಸಮಾಧಿ ಬಳಿ ಹೋಗಿ…
ಚಿತ್ರದುರ್ಗ. ಮಾರ್ಚ್17: ಲಸಿಕೆಗಳು ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸುತ್ತವೆ ಎಂದು ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಹೇಳಿದರು. ನಗರದ…
ಚಿತ್ರದುರ್ಗ.ಮಾರ್ಚ್.17:ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…