ಬೆಂಗಳೂರು: ಕಾಫಿನಾಡು ಚಂದು ಹೇಳಿ ಕೇಳಿ ಶಿವಣ್ಣ, ಪುನೀತಣ್ಣನ ಅಭಿಮಾನಿ ಅಂತಾನೇ ಫೇಮಸ್ ಆಗಿದ್ದಾರೆ. ಹೀಗಾಗಿ ಇಂದು ಶಿವಣ್ಣನ ಹುಟ್ಟುಹಬ್ಬಕ್ಕೆ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಬಂದಿದ್ದಾರೆ. ಅದು ಆಟೋದಲ್ಲಿಯೇ ಬಂದಿಳಿದಿದ್ದಾರೆ. ಶಿವಣ್ಣನ ಮನೆಗೆ ಬಂದು, ವಿಶ್ ಮಾಡಿದ್ದಾರೆ. ಅದರ ಜೊತೆಗೆ ಅಭಿಮಾನಿಗಳು ಕೂಡ ಶಿವಣ್ಣನ ಮನೆ ಮುಂದೆ ಸಾಲುಗಟ್ಟಿ ನಿಂತಿದ್ದಾರೆ.
ಇಂದು ಶಿವ ರಾಜ್ಕುಮಾರ್ ಅವರಿಗೆ 61ನೇ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅಭಿಮಾನಿಗಳು ವಿಶೇಷವಾಗಿ ಶುಭಕೋರುತ್ತಿದ್ದಾರೆ. ಶಿವಣ್ಣ ಕೂಡ ಕಂಠೀರವ ಸ್ಟುಡಿಯೋಗೆ ಹೋಗಿ, ಅಪ್ಪ, ಅಮ್ಮನ ಸಮಾಧಿಗೆ ಪೂಜೆ ಸಲ್ಲಿಸಿ ಬಂದಿದ್ದಾರೆ.
ಕಳೆದ ನಾಲ್ಕು ವರ್ಷದಿಂದ ಶಿವಣ್ಣ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿರಲಿಲ್ಲ. ಕೊರೊನಾ, ಅಪ್ಪು ನಿಧನ ಎಲ್ಲಾ ಕಾತಣದಿಂದ ಹುಟ್ಟುಹಬ್ಬದ ಆಚರಣೆಗೆ ಬ್ರೇಕ್ ಹಾಕಿದ್ರು. ಇದೀಗ ಅಭಿಮಾನಿಗಳಿಗಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಇಂದು ಗೋಸ್ಟ್ ಸಿನಿಮಾದ ಬಿಗ್ ಡ್ಯಾಡಿ ಕೂಡ ರಿಲೀಸ್ ಮಾಡಿದ್ದಾರೆ.
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 23…
ಬೆಳಗಾವಿ; ಕಾಂಗ್ರೆಸ್ ಸರ್ಕಾರದಲ್ಲಿ ಸದ್ಯ ಸಿಎಂ ಬದಲಾವಣೆ ಚರ್ಚೆ ಹಾಗೂ ಕೆಪಿಸಿಸಿ ಅಧ್ಯಕ್ಷರ ವಿಚಾರವಾಗಿ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್ ನಲ್ಲಿ…
ಸುದ್ದಿಒನ್, ಚಿತ್ರದುರ್ಗ, ಫೆ.23: ಚಿತ್ರದುರ್ಗ ಅಪ್ಪು ಗೆಳೆಯರ ಬಳಗ ವತಿಯಿಂದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವಕ ಸ್ವಾಮೀಜಿರವರ ನೇತೃತ್ವದಲ್ಲಿ, ಹಳೇ…
ಬೆಂಗಳೂರು; ಇನ್ನೊಂದು ವಾರವಷ್ಟೇ ಶೈಕ್ಷಣಿಕ ವರ್ಷದ ಪರೀಕ್ಷೆಗಳು ಆರಂಭವಾಗುತ್ತವೆ. ಮಾರ್ಚ್ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗುತ್ತಿವೆ.…
ಇಂದು ಭಾರತ ವರ್ಸಸ್ ಪಾಕ್ ಪಂದ್ಯ ನಡೆಯಲಿದೆ. ಸಾಂಪ್ರಾದಾಯಿಕ ವೈರಿಗಳನ್ನು ಕಟ್ಟಿ ಹಾಕಲು ಭಾರತ ತಂಡ ಸಜ್ಜಾಗಿದೆ. ಈ ಪಂದ್ಯವನ್ನ…
ಸುದ್ದಿಒನ್ : ಪ್ರಪಂಚದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಇಂದು ಮಧ್ಯಾನ್ಹ 2.30 ಕ್ಕೆ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ ಭಾರತ vs ಪಾಕಿಸ್ತಾನ…