Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರಿನಲ್ಲಿ ಡಿ. 22 ರಂದು ನಾಣ್ಯಗಳ ಹಾಗೂ ನೋಟ್ ಎಕ್ಸ್‌ಚೇಂಜ್ ಮೇಳ

---Advertisement---

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 19 : ನಗರದ ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಡಿಸೆಂಬರ್ 22 ರ, ಸೋಮವಾರದಂದು ನಾಣ್ಯಗಳ ಹಾಗೂ ನೋಟ್ ಎಕ್ಸ್‌ಚೇಂಜ್ ಮೇಳ ನಡೆಯಲಿದೆ.

ಸಾರ್ವಜನಿಕರ ಅನುಕೂಲಕ್ಕಾಗಿ ರೂ. 1/-, 2/-, 5/-, 10/- ಹಾಗೂ 20/- ರ ಮುಖಬೆಲೆಯ ನಾಣ್ಯಗಳ ಮೇಳ ಹಾಗೂ ನೋಟ್ ಎಕ್ಸ್‌ಚೇಂಜ್ ಮೇಳವನ್ನು ಹಿರಿಯೂರು ಶಾಖೆಯ ಆವರಣದಲ್ಲಿ ಚಿತ್ರದುರ್ಗದ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಕರೆನ್ಸಿ ಚೆಸ್ಟ್ ಶಾಖೆಯಿಂದ ಬೆಳಿಗ್ಗೆ 11:00 ರಿಂದ ಸಂಜೆ 04:00 ಗಂಟೆಯವರೆಗೆ ಆಯೋಜಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now