ಬೆಂಗಳೂರು: ವಿಧಾನಪರಿಷತ್ ವಿಪಕ್ಷ ನಾಯಕನನ್ನಾಗಿ ಹೈಕಮಾಂಡ್ ಬಿ ಕೆ ಹರಿಪ್ರಸಾದ್ ಅವರನ್ನ ನೇಮಕ ಮಾಡಿದೆ. ಈ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಸ್ವಲ್ಪ ಅಸಮಾಧಾನದ ಹೊಗೆಯಾಡಿದೆ. ಹಿರಿಯ ನಾಯಕ ಸಿ ಎಂ ಇಬ್ರಾಹಿಂ ಇದೇ ವೇಳೆ ನಾನು ಕಾಂಗ್ರೆಸ್ ತೊರೆಯೋದಾಗಿ ಹೇಳಿದ್ದಾರೆ.
ಇಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಅವೆಉ ಇಂದು ಈ ಬಗ್ಗೆ ಮಾತನಾಡಿದ್ದು, ಇಬ್ರಾಹಿಂ ಅವರು ದೊಡ್ಡವರಿದ್ದಾರೆ. ಅವರ ಬಗ್ಗೆ ನನಗೆ ಗೌರವವಿದೆ. ನಾನಿಲ್ಲಿ ಬಂದಿರೋದು ಆರ್ ಎಸ್ ಎಸ್ ವಿರುದ್ಧ ಹೋರಾಟ ಮಾಡೋದಕ್ಕೆ ಎಂದಿದ್ದಾರೆ.
ಜಾತಿ ಧರ್ಮ ಮೀರಿ ಹೋರಾಟ ಮಾಡುವ ಉದ್ದೇಶ ಹೊಂದಿರುವವನು ನಾನು. ಸಚಿವನಾಗಲು ಇಲ್ಲಿಗೆ ಬಂದಿರೋದಲ್ಲ. ಜೊತೆಗೆ ಯಾರಿಗೂ ಪರ್ಯಾ ನಾಯಕತ್ವನಾಗಲು ಕೂಡ ಬಂದಿಲ್ಲ. ನನ್ನ ಉದ್ದೇಶ ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಟ್ರಾಂಗ್ ಆಗ್ಬೇಕು. ಆರ್ ಎಸ್ ಎಸ್ ವಿರುದ್ಧ ಹೋರಾಟ ಮಾಡಲು ಬಂದಿದ್ದೇನೆ ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…