Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆಂಗಳೂರಿನಲ್ಲಿ ಅದೆಂಗೆ ಓಡಾಡುತ್ತೀಯಾ ನೋಡ್ತೀನಿ : ಕಲಾವಿದನಿಗೆ ಧಮ್ಕಿ ಹಾಕಿದ ಕಾಮಿಡಿ ಕಿಲಾಡಿಗಳು ನಯನಾ..!

Facebook
Twitter
Telegram
WhatsApp

 

ಬೆಂಗಳೂರು: ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ಮೇಲೆ ಇದೀಗ ಜೀವ ಬೆದರಿಕೆ ಕೇಸ್ ದಾಖಲಾಗಿದೆ. ಖಾಸಗಿ ವಾಹಿನಿಯಲ್ಲಿ ಕಾಮಿಡಿಯನ್ ಆಗಿ ಕೆಲಸ ಮಾಡುತ್ತಿರುವ ಸೋಮಶೇಖರ್ ರಾಜರಾಜೇಶ್ವರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಮಗೂ ತಮ್ಮ ಕುಟಂಬಕ್ಕೂ ಜೀವ ಬೆದರಿಕೆ ಇದೆ, ಅವರನ್ನು ಕರೆಸಿ ಎಚ್ಚರಿಕೆ ಕೊಡಿ ಎಂದು ಮನವಿ ಮಾಡಿದ್ದಾರೆ.

ಖಾಸಗಿ ಚಾನೆಲ್ ನಲ್ಲಿ ನಡೆದ ಕಾಮಿಡಿ ಗ್ಯಾಂಗ್ ಕಾರ್ಯಕ್ರಮದಿಂದ ಸೋಮಶೇಖರ್ ಅವರಿಗೆ ಒಂದಷ್ಟು ಹಣ ಬಂದಿತ್ತಂತೆ. ಆ ಹಣವನ್ನು ಸೀನಿಯರ್ ಗಳಾದ ಚಿದಾನಂದ್ ಹಾಗೂ ಅನಿ ಎನ್ನುವವರಿಗೂ ನೀಡಿ ಎಂದು ಕೇಳಿದ್ದರೆಂತೆ. ಅದಕ್ಕೆ ಒಪ್ಪದ ಸೋಮಶೇಖರ್ ಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಸಂಬಂಧ ದೂರು ದಾಖಲಿಸಿರುವ ಸೋಮಶೇಖರ್, ನಯನಾ ಮಾತನಾಡಿರುವ ಆಡಿಯೋ ಕೂಡ ನೀಡಿದ್ದಾರೆ.

ನಯನಾ ಆಡಿಯೋದಲ್ಲೇನಿದೆ: ಹಾಯ್ ಸೋಮ.. ನಾನು ಈ ಆಡಿಯೋವನ್ನು ನಮ್ಮ ಏರಿಯಾದ ಆರ್ ಆರ್ ನಗರ ಪೊಲೀಸ್ ಠಾಣೆಯಿಂದ ಕಳುಹಿಸುತ್ತಿದ್ದೇನೆ. ಚಿದುಗೆ ಮತ್ತು ಅನಿಗೆ ನೀನು ಹಣ ಕೊಟ್ಟಿಲ್ಲವಂತೆ. ಅವರಿಗೆ ಹಣ ನೀಡದೆ ಹೋದರೆ ಪೊಲೀಸರಿಗೆ ದೂರು ನೀಡುತ್ತೇವೆ. ಆಮೇಲೆ ಅವರೇ ನೀನು ಎಲ್ಲಿ ಇದ್ದರು ಎಳೆದು ತರುತ್ತಾರೆ. ಆ ಹಣ ಎಲ್ಲರಿಗೂ ಸೇರಿದ್ದು. ಆದ್ರೆ ನೀನು ನಿನ್ನ ಲುಚ್ಚಾ ಬುದ್ದಿಯನ್ನು ತೋರಿಸಿದ್ದೀಯಾ. ದಯವಿಟ್ಟು ಆದಷ್ಟು ಬೇಗ ದುಡ್ಡು ತಲುಪಿಸು ಇಲ್ಲವಾದರೆ ನಾವೂ ಏನು ಮಾಡುವುದಕ್ಕೂ ಹೇಸುವುದಿಲ್ಲ. ಮಿಸ್ಟರ್ ಸೋಮ ಅವರೇ ಅದೇನೋ ರೂಲ್ಸ್ ಬಗ್ಗೆ ಎಲ್ಲಾ ಮಾತಾಡಿದ್ರಂತೆ. ಹೋಗಿ ಅದ್ಯಾವ ಪೊಲೀಸ್ ಸ್ಟೇಷನ್ ಗೆ ಹೋಗುತ್ತೀರಾ ಹೋಗಿ. ಅದೇನು ದೂರು ಕೊಡ್ತೀರಾ ಕೊಡಿ. ನಿಮಗಿದು ಲಾಸ್ಟ್ ಕಾಲ್, ಇನ್ಮೇಲೆ ಬೆಂಗಳೂರಿನಲ್ಲಿ ಅದೇಗೆ ಓಡಾಡ್ತೀಯಾ ಅನ್ನೋದನ್ನ ನಾನು ನೋಡ್ತೀನಿ ಎಂದು ಧಮ್ಕಿ ಹಾಕಿದ್ದಾರೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಧಾನಿ ಕಡೆಯಿಂದ ಗುಡ್ ನ್ಯೂಸ್ : ಇಂದು ರೈತರ ಖಾತೆಗೆ ಬರಲಿದೆ 2 ಸಾವಿರ ರೂಪಾಯಿ

  ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮೂಲಕ ರೈತರ ಖಾತೆಗೆ ಹಣ ಹಾಕಲಾಗುತ್ತದೆ. ವರ್ಷಕ್ಕೆ ಆರು ಸಾವಿರದಂತೆ ಮೂರು ಬಾರಿ 2 ಸಾವಿರ ಹಾಕಲಾಗುತ್ತದೆ. ಫಲಾನುಭವಿ ರೈತರು ಈಗಾಗಲೇ ಇದರ ಲಾಭ

TV9 ಲೈಫ್ ಸ್ಟೈಲ್ ಆಟೋ ಮೊಬೈಲ್ & ಫರ್ನಿಚರ್ ಎಕ್ಸ್ಪೋಗೆ ಚಾಲನೆ ಕೊಟ್ಟ ನಟಿ‌ ಸಂಜನಾ ಹಾಗೂ ನಟ ವಿರಾಟ್

Tv9 ಕನ್ನಡ ಆಯೋಜಿಸಿರುವ ಲೈಫ್ ಸ್ಟೈಲ್ ಆಟೋ ಮೊಬೈಲ್ & ಫರ್ನಿಚರ್ ಎಕ್ಸ್ಪೋಗೆ ಚಾಲನೆ‌ ಸಿಕ್ಕಿದೆ. ಬೆಂಗಳೂರಿನಲ್ಲಿ 2023ರಲ್ಲಿ ಭರ್ಜರಿಯಾಗಿ ಸಕ್ಸಸ್ ಕಂಡು ಒಳ್ಳೆಯ ಪ್ರತಿಕ್ರಿಯೆ ಪಡೆದಿದ್ದ ಲೈಫ್ ಸ್ಟೈಲ್ ಆಟೋ ಮೊಬೈಲ್ ಫರ್ನಿಚರ್

ಎಂಗೇಜ್ ಆದ್ರೂ ಬಿಗ್ ಬಾಸ್ ಖ್ಯಾತಿ ಮಂಜು : ಕೈಹಿಡಿಯುತ್ತಿರುವ ‘ನಂದಿನಿ’ ಯಾರೂ ಗೊತ್ತಾ..?

ಬಿಗ್ ಬಾಸ್ ಸೀಸನ್ 8ರ ವಿನ್ನರ್ ಆಗಿದ್ದ ಮಂಜು ಪಾವಗಡ ಸದ್ಯ ಎಂಗೇಜ್ ಆಗಿದ್ದಾರೆ. ಗುರು ಹಿರಿಯರ ಸಮ್ಮುಖದಲ್ಲಿ ಇಂದು ಮಂಜು ಪಾವಗಡ ನಿಶ್ಚಿತಾರ್ಥ ಮಾಡಿಕೊಂಡಿದ್ದು, ನಂದಿನಿ ಮಜು ಬಾಳಿಗೆ ಎಂಟ್ರಿಯಾಗಿದ್ದಾರೆ. ಸದ್ಯ ನಿಶ್ಚಿತಾರ್ಥದ

error: Content is protected !!