Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಾಸನದಿಂದ ದೇವೇಗೌಡರ ಸ್ಪರ್ಧೆ : ಪ್ಲಸ್ ಏನು..? ಮೈನಸ್ ಏನು..? ಮೊಮ್ಮಕ್ಕಳ ಭವಿಷ್ಯಕ್ಕೆ ಅಡ್ಡವಾಗುತ್ತಾರಾ..?

Facebook
Twitter
Telegram
WhatsApp

ಹಾಸನ: ಲೋಕಸಭಾ ಚುನಾವಣೆಗೆ ರಾಜಕೀಯ ರಂಗ ರಂಗೇರುತ್ತಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಮುಂದುವರೆಯುತ್ತಿದೆ. ಇದು ಕೆಲವೊಂದು ಕ್ಷೇತ್ರದಲ್ಲಿ‌ ಮನಸ್ತಾಪಕ್ಕೂ ಕಾರಣವಾಗುತ್ತಿದೆ. ಯಾಕಂದ್ರೆ ಎಷ್ಟೋ ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಗೇನೆ ನೆಕ್ ಟು ನೆಕ್ ಫೈಟ್ ಇದೆ. ಹಾಸದ ಕ್ಷೇತ್ರದಲ್ಲೂ ಇದು ಹೊರತಾಗಿಲ್ಲ.

ಬಿಜೆಪಿಯ ಪ್ರೀತಂ ಗೌಡ ಹಾಗೂ ಜೆಡಿಎಸ್ ರೇವಣ್ಣ ಅವರ ನಡುವಿನ ಫೈಟ್ ಯಾವಾಗಲೂ ಕಾಣುತ್ತದೆ. ಈಗ ಮೈತ್ರಿ ಮಾಡಿಕೊಂಡು, ಹಾಸನ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟರೆ ಬಿಜೆಪಿ ನಾಯಕರು ಅಸಮಾಧಾನಗೊಳ್ಳಲಿದ್ದಾರೆ. ಹೀಗಾಗಿ ಕ್ಷೇತ್ರದ ಜೆಡಿಎಸ್ ನಾಯಕರು ಸಲಹೆಯೊಂದನ್ನು ನೀಡಿದ್ದು, ದೊಡ್ಡಗೌಡ್ರೇ ಸ್ಪರ್ಧೆ ಮಾಡಿದರೆ ಉತ್ತಮ ಎನ್ನುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ಅವರಿಗೆ ಹಾಸನ ಕ್ಷೇತ್ರ ಗೆಲುವು ತಂದುಕೊಡುವ ಕ್ಷೇತ್ರವಾಗಿದೆ. ಈಗ ದೇವೇಗೌಡ್ರು ನಿಂತರೆ ಬಿಜೆಪಿಯ ಪ್ರೀತಂ ಗೌಡ ಹಾಗೂ ಸಿಮೆಂಟ್ ಮಂಜು ವಿರೋಧ ವ್ಯಕ್ತಪಡಿಸುವ ಸಾಧ್ಯತೆಗಳು ಕಡಿಮೆ ಇದೆ ಎನ್ನಲಾಗುತ್ತಿದೆ. ದೇವೇಗೌಡರು ಹಿರಿಯರು ಆಗಿರುವ ಕಾರಣ ವಿರೋಧ ಕಡಿಮೆ.

ಆದರೆ ಹಾಸನ ಕ್ಷೇತ್ರವನ್ನು ದೇವೇಗೌಡ ಅವರು ತೆಗೆದುಕೊಂಡರೆ ಪ್ರಜ್ವಲ್ ರೇವಣ್ಣ ಅವರ ಸ್ಪರ್ಧೆ ಎಲ್ಲಿಂದ ಎಂಬ ಪ್ರಶ್ನೆಗಳು ಶುರುವಾಗುತ್ತವೆ. ದೇವೇಗೌಡ ಅವರು ಮಕ್ಕಳು ಹಾಗೂ ಮೊಮ್ಮಕ್ಕಳ ರಾಜಕೀಯ ಭವಿಷ್ಯಕ್ಕಾಗಿಯೇ ಸಾಕಷ್ಟು ಕಷ್ಟಪಡುತ್ತಾರೆ. ಅವರ ಗೆಲುವಿಗಾಗಿಯೇ ಸಾಕಷ್ಟು ಸ್ಟಾಟರ್ಜಿಗಳನ್ನು ಮಾಡುತ್ತಾರೆ. ಈಗ ಪ್ರಜ್ವಲ್ ರೇವಣ್ಣ ಅವರ ಕ್ಷೇತ್ರವನ್ನು ಕಿತ್ತುಕೊಳ್ಳುವುದು ಬಹಳ ಕಡಿಮೆ ಎಂದೇ ಹಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ‌. ಮುಂದಿನ ದಿನಗಳಲ್ಲಿ ದೊಡ್ಡಗೌಡ್ರು ಯಾವ ನಿರ್ಧಾರ ಮಾಡಲಿದ್ದಾರೆ ಎಂಬುದನ್ನು ನೋಡಬೇಕಿದೆ‌.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!