Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಸವ ಜಯಂತಿ ಅಂಗವಾಗಿ ಅಲಂಕಾರಿಕ ರಾಸುಗಳ ಸ್ಪರ್ಧೆ : ಏನ್. ರಘುಮೂರ್ತಿ

Facebook
Twitter
Telegram
WhatsApp

ಚಳ್ಳಕೆರೆ, (ಮೇ.02) : ಬಸವ ಜಯಂತಿ ಅಂಗವಾಗಿ ತಾಲೂಕು ಆಡಳಿತ, ಚಳ್ಳಕೆರೆ ಮತ್ತು ಗ್ರಾಮ ಪಂಚಾಯತಿ ನನ್ನಿವಾಳ ಇವರ ಸಂಯುಕ್ತಾಶ್ರಯದಲ್ಲಿ ಅಲಂಕಾರಿಕ ರಾಸುಗಳ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಚಳ್ಳಕೆರೆ ತಹಶೀಲ್ದಾರ್ ಏನ್. ರಘುಮೂರ್ತಿ ತಿಳಿಸಿದ್ದಾರೆ.

ಗ್ರಾಮಾಂತರ ಪ್ರದೇಶದಲ್ಲಿ ವ್ಯವಸಾಯಕ್ಕೆ ಪೂರಕವಾಗಿ ರಾಸುಗಳನ್ನು ಉಪಯೋಗಿಸಲಾಗುತ್ತದೆ. ಇಂತಹ ರಾಸುಗಳನ್ನು ಗ್ರಾಮೀಣ ಪ್ರದೇಶದಲ್ಲಿ ಬಸವ ಜಯಂತಿಯ ದಿನ ಗೆಜ್ಜೆ ಕೋಡಣಸು ಜೋಲು ಬಣ್ಣ ಮತ್ತು ಬ್ಯಾಗಡಿ ಗಳೊಂದಿಗೆ ಅಲಂಕಾರ ಮಾಡಿ ಪೂಜಿಸಲಾಗುತ್ತದೆ. ಮತ್ತು
ಮೆರವಣಿಗೆಯಲ್ಲೂ ಕೂಡ ಗ್ರಾಮಗಳಲ್ಲಿ ಪ್ರದರ್ಶಿಸಲಾಗುತ್ತದೆ.

ಚಿತ್ರದುರ್ಗ ಜಿಲ್ಲೆಯ ಕೆಲವುಭಾಗಗಳು ಸಾಂಸ್ಕೃತಿಕವಾಗಿ ಶ್ರೀಮಂತ ಪ್ರದೇಶಗಳಾಗಿದ್ದು ಈ ಪ್ರದೇಶಗಳಲ್ಲಿ ಆಚರಿಸುವ ಇಂತಹ ಸ್ಪರ್ಧೆಗಳಿಗೆ ತಾಲೂಕಾಡಳಿತ ಪ್ರೋತ್ಸಾಹ ನೀಡಬೇಕಾಗುತ್ತದೆ.

ಸ್ಥಳಿಯ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಸಹಯೋಗದೊಂದಿಗೆ ಸ್ಪರ್ಧೆಯಲ್ಲಿ ಭಾಗವಹಿಸುವ ಮತ್ತು ಅತ್ಯಂತ ಉನ್ನತ ಶ್ರೇಣಿಯಲ್ಲಿ ರಾಸುಗಳನ್ನು ಶೃಂಗಾರ ಮಾಡಿರುವಂತ ಸ್ಪರ್ಧಿಗಳಿಗೆ ಪ್ರಥಮ ಬಹುಮಾನ 5 ಸಾವಿರ ರೂ ಬಹುಮಾನ 2 ಸಾವಿರ ರೂಗಳನ್ನು ಘೋಷಿಸಲಾಗಿದೆ.

ಇದರಿಂದ ಸಹ ಪ್ರದೇಶದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳನ್ನು ಕೋಶದ ಪೋಷಿಸಿದಂತಾಗುತ್ತದೆ. ಕಾರ್ಯಕ್ರಮದಲ್ಲಿ ಚಳ್ಳಕ ಕ್ಷೇತ್ರದ ಶಾಸಕರಾದ ರಘು ಮೂರ್ತಿ ಭಾಗವಹಿಸಲಿದ್ದು, ಈ ವಿಜೇತರಾದ ರಾಸುಗಳಿಗೆ ಬಹುಮಾನ ನೀಡಲಿದ್ದಾರೆ.

ಈ ಭಾಗದ ರೈತರುಗಳು ತಮ್ಮ ರಾಸುಗಳನ್ನು ಅಲಂಕಾರಗೊಳಿಸಿ ಗ್ರಾಮೀಣ ಭಾಗದ ಈ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸಬೇಕಾಗಿ ಕೋರಿದ್ದಾರೆ. ಈ ಸಂದರ್ಭದಲ್ಲಿ ನನ್ನಿವಾಳ  ಗ್ರಾಮ ಪಂಚಾಯತ ಅಧ್ಯಕ್ಷರಾದಂತಹ ಬಸವರಾಜು ಮತ್ತು ಸದಸ್ಯರುಗಳು ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿಂಗಾಲೇಶ್ವರ ಶ್ರೀಗಳ ಸ್ಪರ್ಧೆಯಿಂದ ವಾಪಸ್ ಆದರೂ, ಧಾರವಾಡದಲ್ಲಿದ್ದಾರೆ 17 ಸ್ಪರ್ಧಿಗಳು..!

ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ವಾಪಸ್ ತೆಗೆದುಕೊಳ್ಳುವುದಕ್ಕೆ ನಿನ್ನೆಯೇ ಕೊನೆ ದಿನವಾಗಿತ್ತು. ಪ್ರಹ್ಲಾದ್ ಜೋಶಿ ವಿರುದ್ಧ ಸ್ಪರ್ಧೆಗೆ ಇಳಿದಿದ್ದರು. ಆದರೆ ಕೊನೆ ಗಳಿಗೆಯಲ್ಲಿ ನಾಮಪತ್ರ ವಾಪಾಸ್ ಪಡೆದಿದ್ದಾರೆ. ಆದರೂ ಧಾರವಾಢ ಲೋಕಸಭಾ ಕ್ಷೇತ್ರದಲ್ಲಿ

ಚಿತ್ರದುರ್ಗಕ್ಕೆ ಪ್ರಿಯಾಂಕ ಗಾಂಧಿ ಭೇಟಿ..ಅಭ್ಯರ್ಥಿ ಚಂದ್ರಪ್ಪಗೆ ಅನುಕೂಲವೆಂದ ಮಾಜಿ ಸಚಿವ ಆಂಜನೇಯ

ಲೋಕಸಭಾ ಚುನಾವಣೆಯ ಹಿನ್ನೆಲೆ ಪ್ರಿಯಾಂಕ ಗಾಂಧಿ ತಮ್ಮ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಇಂದು ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದು, ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಲಿದ್ದಾರೆ. ಈ ಬಗ್ಗೆ ಮಾಜಿ ಸಚಿವ

ಬರ ಪರಿಹಾರ ಕೊಡದ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ನೀಡದಿರುವುದಕ್ಕೆ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಭಾಗಿಯಾಗಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ,

error: Content is protected !!