Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೃತ ಹರ್ಷ ತಾಯಿಯಿಂದ ದೂರು ದಾಖಲು : ಯಾರ ಮೇಲೆ ಎಫ್ಐಆರ್ ಆಯ್ತು ಗೊತ್ತಾ..?

Facebook
Twitter
Telegram
WhatsApp

ಶಿವಮೊಗ್ಗ: ಒಬ್ಬನೇ ಮಗ.. ತಂದೆ ಟೈಲರ್.. ವಯಸ್ಸಿನ್ನೂ 24 ವರ್ಷ. ಆದ್ರೆ ಇಂದು ಬಾರದ ಲೋಕಕ್ಕೆ ಹರ್ಷ ಪಯಣ ಬೆಳೆಸಿದ್ದಾರೆ. ಬರ್ಬರವಾಗಿ ಹತ್ಯೆಯಾದ ಮಗನ ಸಾವಿಗೆ ನ್ಯಾಯ ಕೋರಿ ತಾಯಿ‌ ಪದ್ಮಾ ಪೊಲೀಸರಿಗೆ ದೂರು ನೀಡಿದ್ದಾರೆ.

ಮುಸ್ಲಿಂ ಹುಡುಗರಿಗೆ ನನ್ನ ಮಗನನ್ನ ಕಂಡರೆ ಆಗ್ತಾ ಇರ್ಲಿಲ್ಲ. ಆಲಿಫ್ ಮತ್ತು ಪಠಾಣ್ ಸಹಚರರಿಂದ ಬೆದರಿಕೆ ಇತ್ತು. ಕೊಲೆ ಮಾಡುತ್ತೇವೆ ಎಂದು ಆಗಾಗ ಹೇಳ್ತಾನೆ ಇದ್ರು. ಆಗ ನಾನು ನನ್ನ ಮಗನಿಗೆ ಹೇಳಿದ್ದೆ. ಯಾರ ತಂಟೆಗೂ ಹೋಗಬೇಡ ಎಂದು. ಅವನು ಹೇಳಿದ್ದ ನನ್ನ ಪಾಡಿಗೆ ನಾನಿರ್ತೇನೆ ಯಾರ ಸುದ್ದಿಗೂ ಹೋಗಲ್ಲ ಎಂದು. ನನಗೆ ಮಾತು ಕೂಡ ಕೊಟ್ಟಿದ್ದ ಎಂದು ಆ ತಾಯಿ ಹೇಳಿದ್ದಾರೆ. ಇನ್ನು ಮೃತ ಹರ್ಷ ಅವರ ತಾಯಿಯ ದೂರಿನ ಆಧಾರದ ಮೇಲೆ ಎಫ್ಐಆರ್ ಕೂಡ ದಾಖಲಾಗಿದೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಕೂಡ ಮೂವರನ್ನ ಅರೆಸ್ಟ್ ಮಾಡಿದ್ದಾರೆ. ಐದು ಜನ ಸೇರಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಹೀಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದು, ಉಳಿದ ಆರೋಪಿಗಳ ಹುಡುಕಾಟದಲ್ಲಿ ನಿರತರಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮದಕರಿಪುರದಲ್ಲಿ ಕೊಲ್ಲಾಪುರದಮ್ಮ ಜಾತ್ರೆ | ಕೋಣ ಗುದ್ದಿ ಓರ್ವ ಮೃತ

  ಸುದ್ದಿಒನ್, ಚಿತ್ರದುರ್ಗ, ಮೇ. 01 : ಜಾತ್ರೆಯಲ್ಲಿ ದೇವಿಗೆ ಕೋಣ ಬಲಿ ಕೊಡುವ ವೇಳೆ ಕೊಣ ಗುದ್ದಿ ಕೊಲ್ಲಪ್ಪ (53 ವರ್ಷ) ಎಂಬಾತ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಮದಕರಿ ಪುರ ಗ್ರಾಮದಲ್ಲಿ ಇಂದು

ರಾಹುಲ್ ಚೌದ್ರಿ ನಿಧನ

  ಹಿರಿಯೂರು, ಸುದ್ದಿಒನ್, ಮೇ. 01 : ತಾಲ್ಲೂಕಿನ ಮರಡಿಹಳ್ಳಿ ಗ್ರಾಮದ ರಾಹುಲ್ ಚೌದ್ರಿ (34) ಅವರು ಅನಾರೋಗ್ಯದಿಂದ ಇಂದು(ಬುಧವಾರ) ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು

ಹೆಚ್ಚು ನೀರು ಕುಡಿಯುವುದು ಅಪಾಯಕಾರಿಯೇ ?

ಸುದ್ದಿಒನ್ : ಬೇಸಿಗೆಯಲ್ಲಿ ನಮ್ಮ ದೇಹದಲ್ಲಿ ನೀರಿನಂಶ ಕಡಿಮೆಯಾದರೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಉದ್ಭವಿಸುತ್ತವೆ. ಅದಕ್ಕಾಗಿಯೇ ವೈದ್ಯರು ಬೇಸಿಗೆಯಲ್ಲಿ ಹೆಚ್ಚು ನೀರು ಕುಡಿಯಲು ಹೇಳುತ್ತಾರೆ. ಹೆಚ್ಚು ನೀರು ಇರುವ ಹಣ್ಣುಗಳು ಮತ್ತು ಆಹಾರಗಳನ್ನು

error: Content is protected !!