Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತ ವಿಶ್ವಕಪ್ ಗೆಲ್ಲುವ ವಿಶ್ವಾಸ : ಮುಖ್ಯಮಂತ್ರಿ ಸಿದ್ದರಾಮಯ್ಯ

Facebook
Twitter
Telegram
WhatsApp

ಬೆಂಗಳೂರು. ನವೆಂಬರ್.19 : ಇಂದು ಗುಜರಾತ್ ನ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆಯುಲಿರುವ ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯ  ಭಾರೀ ಕುತೂಹಲ ಮೂಡಿಸಿದೆ.

ಟೂರ್ನಿಯ ಲೀಗ್ ಹಂತದ ಎಲ್ಲಾ ಪಂದ್ಯಗಳನ್ನು ಗೆಲ್ಲುವ ಯಾವ ತಂಡವೂ ಮಾಡದ ಸಾಧನೆಯನ್ನು ಭಾರತ ತಂಡ ಮಾಡಿದೆ. ಹಾಗಾಗಿ ಅಂತಿಮ ಪಂದ್ಯದಲ್ಲಿಯೂ ಕೂಡಾ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಿ ಕಪ್ ಗೆಲ್ಲುವ ಮೂಲಕ ಹೊಸ ಭರವಸೆ ಮೂಡಿಸಿದ್ದಾರೆ.

ಶುಭ ಹಾರೈಸಿದ ಮುಖ್ಯಮಂತ್ರಿ : ಭಾರತ ಆಸ್ಟ್ರೇಲಿಯಾ ನಡುವಿನ ವಿಶ್ವ ಕಪ್ ಕ್ರಿಕೆಟ್ ಪೈನಲ್ ಪಂದ್ಯದ ಹಿನ್ನೆಲೆಯಲ್ಲಿ ಭಾರತ ತಂಡಕ್ಕೆ ಶುಭ ಕೋರಿದ ಮುಖ್ಯಮಂತ್ರಿಗಳು,  ಭಾರತ ಹತ್ತು ಪಂದ್ಯಗಳನ್ನು ಸತತವಾಗಿ ಗೆಲ್ಲುವ ಮೂಲಕ ಉತ್ತಮ ಪ್ರದರ್ಶನವನ್ನು ನೀಡುತ್ತಿದೆ. ಈ ಬಾರಿಯ ಕ್ರಿಕೆಟ್ ವಿಶ್ವಕಪ್ ಭಾರತ ತಂಡಕ್ಕೆ ಲಭಿಸಲಿದೆ ಎಂಬ ವಿಶ್ವಾಸವಿದೆ ಎಂದರು.

ಗೆದ್ದು ಬಾ ಇಂಡಿಯಾ : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಗೆಲುವಿಗಾಗಿ ಕ್ರಿಕೆಟ್ ಅಭಿಮಾನಿಗಳು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಗೆದ್ದು ಬಾ ಎಂದು ಶುಭ ಕೋರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರಿಗೆ ಆಸ್ತಿ ವಿಚಾರದಲ್ಲಿ ನಂಬಿಕೆ ದ್ರೋಹವಾಗಿದೆ,

ಈ ರಾಶಿಯವರಿಗೆ ಆಸ್ತಿ ವಿಚಾರದಲ್ಲಿ ನಂಬಿಕೆ ದ್ರೋಹವಾಗಿದೆ, ಈ ರಾಶಿಯವರಿಗೆ ಇಷ್ಟವಿಲ್ಲದ ಮದುವೆ, ಸೋಮವಾರ- ರಾಶಿ ಭವಿಷ್ಯ ಡಿಸೆಂಬರ್-11,2023 ಸೂರ್ಯೋದಯ: 06.31 AM, ಸೂರ್ಯಾಸ್ತ : 05.54 PM ಶಾಲಿವಾಹನ ಶಕೆ1944, ಶುಭಕೃತ ನಾಮ

ವಿದ್ಯಾರ್ಥಿಯ ಪರಿಪೂರ್ಣತೆ ಹಾಗೂ ವಿಕಸನಕ್ಕೆ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳು ಪೂರಕ : ಆರ್. ಪುಟ್ಟಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 10 :  ವಿದ್ಯಾರ್ಥಿಯ ಪರಿಪೂರ್ಣತೆ ಹಾಗೂ ವಿಕಸನಕ್ಕೆ ಪಠ್ಯ ಸಹಿತ ಪಠ್ಯೇತರ ಚಟುವಟಿಕೆಗಳು ಪೂರಕವಾಗುತ್ತವೆ.

ಈ ವಾರ ಬಿಗ್ ಬಾಸ್ ಮನೆಯಿಂದ ಬರ್ತಾ ಯಾರು ಗೊತ್ತಾ..? ಸುದೀಪ್ ಕೊಟ್ಟ ಅವಕಾಶವನ್ನು ಬಳಸಿಕೊಳ್ಳಲಾಗಲಿಲ್ವಾ..?

ಬಿಗ್ ಬಾಸ್ ಸೀಸನ್ 10.. ಈ ವಾರವಂತು ಸಾಕಷ್ಟು ಕಠಿಣವಾಗಿತ್ತು. ಬಿಗ್ ಬಾಸ್ ಏನೋ ನಿರೀಕ್ಷೆ ಮಾಡಿ ಕೊಟ್ಟ ಟಾಸ್ಕ್ ಸಂಪೂರ್ಣವಾಗಿ ಬೇರೆ ರೀತಿಯಾಗಿಯೇ ಟರ್ನ್ ಆಗಿತ್ತು. ರಾಕ್ಷಸರು ಹಾಗೂ ಗಂಧರ್ವರು ಅಂತ ಮಾಡಿದ್ದು

error: Content is protected !!