Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕನ್ನಡಕ್ಕೆ ಕಂಟಕ ರವಿ : ನಂದಿನಿ ಅಮೂಲ್ ವಿಲೀನದ ಬಗ್ಗೆ ಕಾಂಗ್ರೆಸ್ ಕೆಂಡ..!

Facebook
Twitter
Telegram
WhatsApp

ಬೆಂಗಳೂರು: ನಂದಿನಿ ಮತ್ತು ಅಮೂಲ್ ವಿಲೀನ ಮಾಡುವುದಕ್ಕೆ ಸರ್ಕಾರ ನಿರ್ಧರಿಸಿದ್ದೆ ತಡ, ಪರ ವಿರೋಧಗಳು ಹೆಚ್ಚಾಗಿವೆ. ಸೋಷಿಯಲ್ ಮೀಡಿಯಾದಲ್ಲಂತು ಅಮೂಲ್ ವಿರುದ್ಧ ದಂಗೆ ಎದ್ದಿದ್ದಾರೆ. ಇದೀಗ ಈ ಸಂಬಂಧ ಕಾಂಗ್ರೆಸ ಕೂಡ ಟ್ವೀಟ್ ಮಾಡುವ ಮೂಲಕ ಹರಿಹಾಯ್ದಿದೆ.

 

◆ನಂದಿನಿಯನ್ನು ಅಮೂಲ್‌ನಲ್ಲಿ ವಿಲೀನ ಮಾಡುತ್ತೇವೆ ಎಂದರೂ ಸಮರ್ಥನೆ.
◆ಮೊಸರಿಗೆ ದಹಿ ಎಂದರೂ ಸಮರ್ಥನೆ
◆ನಂದಿನಿಯನ್ನು ಮುಳುಗಿಸುವ ಷಡ್ಯಂತ್ರ ನಡೆದರೂ ಸಮರ್ಥನೆ
◆ಹಿಂದಿ ಹೇರಿಕೆಗೂ ಸಮರ್ಥನೆ.

@CTRavi_BJP,
ಮಹಾರಾಷ್ಟ್ರ ಕರ್ನಾಟಕದ ನೆಲವನ್ನು ಕಬಳಿಸುವ ಸಂಚಿನ ಬಗ್ಗೆ ಏಕೆ ಮೌನ? ಅದನ್ನೂ ಸಮರ್ಥಿಸಿಕೊಳ್ಳಿ.
#ಕರ್ನಾಟಕವಿರೋಧಿಬಿಜೆಪಿ

ಕನ್ನಡಿಗರು ತಮ್ಮ ಹಕ್ಕುಗಳಿಗಾಗಿ, ತಮ್ಮ ಭಾಷೆಯ ಉಳಿವಿಗಾಗಿ, ತಾವು ಕಟ್ಟಿ ಬೆಳೆಸಿದ ಸಂಸ್ಥೆಗಳಿಗಾಗಿ ಹೋರಾಡಿದಾಗೆಲ್ಲ ಅಣಕಿಸುವ, ಟೀಕಿಸುವ ಸಿ.ಟಿ ರವಿಯವರೇ,

ನಿಮಗೆ ಕನ್ನಡದ ಮೇಲೆ, ಕನ್ನಡಿಗರ ಮೇಲೆ, ಕರ್ನಾಟಕದ ಮೇಲೆ ಯಾಕಿಷ್ಟು ದ್ವೇಷ, ತಾತ್ಸಾರ?. ಸಿಟಿ ರವಿ ಅಂದರೆ, ಕನ್ನಡಿಗರ ಟೀಕೆ ರವಿ! ಕನ್ನಡಕ್ಕೆ ಕಂಟಕ ರವಿ! ಎಂದು ಸಿಟಿ ರವಿ ವಿರುದ್ಧ ಕಿಡಿಕಾರಿದೆ‌.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!